ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ

Webdunia
ಗುರುವಾರ, 6 ಏಪ್ರಿಲ್ 2023 (19:40 IST)
ಕಾಂಗ್ರೆಸ್‌ ಇಂದು ಎರಡನೇ ಪಟ್ಟಿ ಘೋಷಣೆ ಮಾಡಿದೆ.ಕಳೆದ ಎರಡು ಮೂರುದಿನಗಳಿಂದಲೂ ದೆಹಲಿಯಲ್ಲಿ ರಾಜ್ಯನಾಯಕರು ಹಾಗೂ ಕೇಂದ್ರ ನಾಯಕರು ಟಿಕೇಟ್ ಪೈನಲ್ ಮಾಡಲು ಹರಸಾಹಸ ಪಟ್ಟಿದ್ದಾರೆ.42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಈ ಪಟ್ಟಿಯಲ್ಲಿ ಕೆಲವು ಹಾಲಿ ಶಾಸಕರು ಕಾಯುತ್ತಾ ಇದ್ರು,ಆದರೆ ಅವರಿಗೆ ನಿರಾಸೆ ಆಗಿದೆ.ಮೊದಲ ಪಟ್ಟಿಯಲ್ಲಿ ಹೆಸರು ಪ್ರಕಟವಾಗದೇ ತೀವ್ರ ಗೊಂದಲಕ್ಕೆ ಈಡಾಗಿದ್ದ ಹಾಲಿ ಶಾಸಕರಲ್ಲಿ ಕೆಲವರು ಕಾಯಲೇಬೇಕಾಗಿದೆ.ಇವರಲ್ಲಿ ಪ್ರಮುಖರೆಂದರೆ ಪಾವಗಡ ಶಾಸಕ ವೆಂಕಟರಮಣಪ್ಪ, ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಹರಿಹರ ಶಾಸಕ ರಾಮಪ್ಪ, ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಸಿದ್ದರಾಮಯ್ಯಗೆ ಟಿಕೆಟ್​ ನೀಡಿದ್ದರಿಂದ ವರುಣಾದಿಂದ ಟಿಕೆಟ್​ ಕೈತಪ್ಪಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೂ ಎಲ್ಲಿಂದಲೂ ಟಿಕೆಟ್ ನೀಡಿಕೆ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments