Webdunia - Bharat's app for daily news and videos

Install App

ಕಾಂಗ್ರೆಸ್‌ ಎರಡನೇ ಪಟ್ಟಿ ಬಿಡುಗಡೆ

Webdunia
ಗುರುವಾರ, 6 ಏಪ್ರಿಲ್ 2023 (19:40 IST)
ಕಾಂಗ್ರೆಸ್‌ ಇಂದು ಎರಡನೇ ಪಟ್ಟಿ ಘೋಷಣೆ ಮಾಡಿದೆ.ಕಳೆದ ಎರಡು ಮೂರುದಿನಗಳಿಂದಲೂ ದೆಹಲಿಯಲ್ಲಿ ರಾಜ್ಯನಾಯಕರು ಹಾಗೂ ಕೇಂದ್ರ ನಾಯಕರು ಟಿಕೇಟ್ ಪೈನಲ್ ಮಾಡಲು ಹರಸಾಹಸ ಪಟ್ಟಿದ್ದಾರೆ.42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಈ ಪಟ್ಟಿಯಲ್ಲಿ ಕೆಲವು ಹಾಲಿ ಶಾಸಕರು ಕಾಯುತ್ತಾ ಇದ್ರು,ಆದರೆ ಅವರಿಗೆ ನಿರಾಸೆ ಆಗಿದೆ.ಮೊದಲ ಪಟ್ಟಿಯಲ್ಲಿ ಹೆಸರು ಪ್ರಕಟವಾಗದೇ ತೀವ್ರ ಗೊಂದಲಕ್ಕೆ ಈಡಾಗಿದ್ದ ಹಾಲಿ ಶಾಸಕರಲ್ಲಿ ಕೆಲವರು ಕಾಯಲೇಬೇಕಾಗಿದೆ.ಇವರಲ್ಲಿ ಪ್ರಮುಖರೆಂದರೆ ಪಾವಗಡ ಶಾಸಕ ವೆಂಕಟರಮಣಪ್ಪ, ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ, ಹರಿಹರ ಶಾಸಕ ರಾಮಪ್ಪ, ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಸಿದ್ದರಾಮಯ್ಯಗೆ ಟಿಕೆಟ್​ ನೀಡಿದ್ದರಿಂದ ವರುಣಾದಿಂದ ಟಿಕೆಟ್​ ಕೈತಪ್ಪಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೂ ಎಲ್ಲಿಂದಲೂ ಟಿಕೆಟ್ ನೀಡಿಕೆ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments