ಕಾಂಗ್ರೆಸ್ ಭಿನ್ನಮತ ಶಮನವಾಗಿದೆ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

Webdunia
ಶನಿವಾರ, 15 ಸೆಪ್ಟಂಬರ್ 2018 (16:25 IST)
ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಬೆಳಗಾವಿ ಕಾಂಗ್ರೆಸ್ ಪಕ್ಷದ ಭಿನ್ನಮತ ಶಮನಗೊಂಡಿದೆ ಎಂದುಕೊಳ್ಳುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಜಾರಕಿಹೋಳಿ ಪಕ್ಕದಲ್ಲಿ ಕುಳಿತದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಲೇಟಾಗಿ ಬಂದಿದ್ದೇನೆ ಕುರ್ಚಿ ಖಾಲಿ ಇತ್ತು ಕುಳಿತಿದ್ದೇನೆ ಎಂದರು.

ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರ ಮುಗಿದ ಅಧ್ಯಾಯವಾಗಿದೆ. ಪಕ್ಷದ ಆಂತರಿಕ ಭಿನ್ನಮತ ಮುಗಿಯಬೇಕಾಗಿದೆ ಮುಗಿದಿದೆ ಎಂದುಕೊಳ್ಳುತ್ತೇನೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಹುಟ್ಟುಹಬ್ಬದ ದಿನ ಮಕ್ಕಳ ಜೊತೆ ತಿಂಡಿ, ದಾನ ಧರ್ಮ ಮಾಡಿದ ಬಿಎಸ್ ಯಡಿಯೂರಪ್ಪ Video

ಆಂಜನೇಯ ಸ್ವಾಮಿಯೇ ಈತನ ಜೀವ ಕಾಪಾಡಿದ: ಮೈ ಜುಮ್ ಎನಿಸುವ ವಿಡಿಯೋ

ಗೋವಿನ ಜೀವಕ್ಕೆ ಬೆಲೆಯೇ ಇಲ್ಲದಾಯ್ತು: ಕರುಳು ಹಿಂಡುವ ವಿಡಿಯೋ

ತುಟಿ ಕಚ್ಚಿದ ಕೇಸ್ ವಿಚಾರಣೆ ವೇಳೆ ಸ್ವಾರಸ್ಯಕರ ಪ್ರಶ್ನೆ ಕೇಳಿದ ಜಡ್ಜ್: Video

ಮುಂದಿನ ಸುದ್ದಿ
Show comments