34 ಬಂಡಾಯ ಅಭ್ಯರ್ಥಿಗಳ ಅಮಾನತು ಮಾಡಿದ ಕಾಂಗ್ರೆಸ್

Webdunia
ಸೋಮವಾರ, 30 ಆಗಸ್ಟ್ 2021 (19:56 IST)
ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದು ಪಾಲಿಕೆ ಚುನಾವಣಾ ಕಣದಲ್ಲಿ ವಿವಿಧ ವಾರ್ಡ್ಗಳಿಂದ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ 34 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.
ಉಚ್ಛಾಟನೆಗೊಂಡಿರುವ ಎಲ್ಲರೂ ಮುಂದಿನ 6 ವರ್ಷದವರೆಗೆ ಪಕ್ಷದಲ್ಲಿ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಅಲ್ಲದೇ, ಕಾಂಗ್ರೆಸ್ ಬ್ಯಾನರ್‌ನಡಿ ಯಾವುದೇ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಬಂಡಾಯವೆದಿದ್ದ ಅಭ್ಯರ್ಥಿಗಳನ್ನು ಮನವೊಲಿಸಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಸಲು ಕೈ ಪಕ್ಷದ ನಾಯಕರು ಸಾಕಷ್ಟು ಪ್ರಯತ್ನಿಸಿದರೂ, ಬಂಡಾಯ ಅಭ್ಯರ್ಥಿಗಳು ಜಪ್ಪಯ್ಯ ಎನ್ನದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಉಚ್ಛಾಟನೆ ಅಸ್ತ್ರ ಪ್ರಯೋಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳರ ಮೇಲೆ ಗೋಣಿಚೀಲ ಎಸೆದ ಕಾರ್ಮಿಕ; ತಪ್ಪಿಸಿಕೊಳ್ಳುವಾಗ ಹೃದಯಾಘಾತದಿಂದ ಓರ್ವ ಸಾವು Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಪರಿಷ್ಕರಣೆ ಮಾಡ್ತಿರೋದು ಸರೀನಾ ಎಂದಿದ್ದಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಮುಂದಿನ ಸುದ್ದಿ
Show comments