Webdunia - Bharat's app for daily news and videos

Install App

ಬಣ್ಣ ಮಾಡಿಸಿದ್ದ ಜಾಹಿರಾತಿಗೆ 40% ಎಂದು ಬರೆದು ಕಿಚಾಯಿಸಿದ ಕಾಂಗ್ರೆಸ್

Webdunia
ಬುಧವಾರ, 15 ಫೆಬ್ರವರಿ 2023 (15:39 IST)
ಚುನಾವಣಾ ಪ್ರಚಾರಕ್ಕೆ ರಾಜರಾಜೇಶ್ವರಿನಗರ ಕ್ಷೇತ್ರದೆಲ್ಲೆಡೆ "ಬಿಜೆಪಿಯೇ ಭರವಸೆ" ಎಂಬ ಘೋಷಣೆಯಡಿ ಪೈಟಿಂಗ್ ಬಣ್ಣ ಮಾಡಿಸಿದ್ದ ಜಾಹಿರಾತಿಗೆ 40% ಎಂದು ಬರೆದು ಕಾಂಗ್ರೆಸ್ ಕಿಚಾಯಿಸಿದೆ.
 
ಡಿಕೆಶಿ,‌ ಸಿದ್ದರಾಮಯ್ಯ, ಸುರ್ಜೇವಾಲ ಜಂಟಿ ನಾಯಕರ ಮಾಧ್ಯಮಗೊಷ್ಠಿ ಬೆನ್ನಲ್ಲೇ ಸಚಿವ ಮುನಿರತ್ನಗೆ ಇರಿಸು ಮುರಿಸನ್ನ ರಾಜರಾಜೇಶ್ವರಿನಗರ ಕಾಂಗ್ರೆಸ್‌ ಕಾರ್ಯಕರ್ತರು ತಂದಿದ್ದಾರೆ.
 
ರಾಜರಾಜೇಶ್ವರಿನಗರ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ ಮಾಡ್ತಿದ್ದು,ಬಿಜೆಪಿ ಜಾಹಿರಾತಿನ ಮೇಲೆ  40% ಬರಹಗಳು ಕಣ್ಣಿಗೆ ರಾಚುತ್ತಿದೆ.ಜಾಹಿರಾತಿನ ಮೇಲೆ 40% ಬರಹ ಕಂಡು ಬಿಬಿಎಂಪಿ ಅಧಿಕಾರಿಗಳ‌ ಮೇಲೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಕೆಂಡಾಮಂಡಲರಾಗಿದ್ದಾರೆ.ಸಾರ್ವಜನಿಕರ ಮುಂದೆ ಇರಿಸು-ಮುರಿಸು ತಪ್ಪಿಸಿಕೊಳ್ಳಲು ಬಿಬಿಎಂಪಿ ನೌಕರರಿಂದ ಪೂರ್ತಿ ಜಾಹಿರಾತನ್ನೇ  ಬಿಜೆಪಿ ಶಾಸಕ ಮುನಿರತ್ನ ತೆಗೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments