Webdunia - Bharat's app for daily news and videos

Install App

ಬಣ್ಣ ಮಾಡಿಸಿದ್ದ ಜಾಹಿರಾತಿಗೆ 40% ಎಂದು ಬರೆದು ಕಿಚಾಯಿಸಿದ ಕಾಂಗ್ರೆಸ್

Webdunia
ಬುಧವಾರ, 15 ಫೆಬ್ರವರಿ 2023 (15:39 IST)
ಚುನಾವಣಾ ಪ್ರಚಾರಕ್ಕೆ ರಾಜರಾಜೇಶ್ವರಿನಗರ ಕ್ಷೇತ್ರದೆಲ್ಲೆಡೆ "ಬಿಜೆಪಿಯೇ ಭರವಸೆ" ಎಂಬ ಘೋಷಣೆಯಡಿ ಪೈಟಿಂಗ್ ಬಣ್ಣ ಮಾಡಿಸಿದ್ದ ಜಾಹಿರಾತಿಗೆ 40% ಎಂದು ಬರೆದು ಕಾಂಗ್ರೆಸ್ ಕಿಚಾಯಿಸಿದೆ.
 
ಡಿಕೆಶಿ,‌ ಸಿದ್ದರಾಮಯ್ಯ, ಸುರ್ಜೇವಾಲ ಜಂಟಿ ನಾಯಕರ ಮಾಧ್ಯಮಗೊಷ್ಠಿ ಬೆನ್ನಲ್ಲೇ ಸಚಿವ ಮುನಿರತ್ನಗೆ ಇರಿಸು ಮುರಿಸನ್ನ ರಾಜರಾಜೇಶ್ವರಿನಗರ ಕಾಂಗ್ರೆಸ್‌ ಕಾರ್ಯಕರ್ತರು ತಂದಿದ್ದಾರೆ.
 
ರಾಜರಾಜೇಶ್ವರಿನಗರ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ ಮಾಡ್ತಿದ್ದು,ಬಿಜೆಪಿ ಜಾಹಿರಾತಿನ ಮೇಲೆ  40% ಬರಹಗಳು ಕಣ್ಣಿಗೆ ರಾಚುತ್ತಿದೆ.ಜಾಹಿರಾತಿನ ಮೇಲೆ 40% ಬರಹ ಕಂಡು ಬಿಬಿಎಂಪಿ ಅಧಿಕಾರಿಗಳ‌ ಮೇಲೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಕೆಂಡಾಮಂಡಲರಾಗಿದ್ದಾರೆ.ಸಾರ್ವಜನಿಕರ ಮುಂದೆ ಇರಿಸು-ಮುರಿಸು ತಪ್ಪಿಸಿಕೊಳ್ಳಲು ಬಿಬಿಎಂಪಿ ನೌಕರರಿಂದ ಪೂರ್ತಿ ಜಾಹಿರಾತನ್ನೇ  ಬಿಜೆಪಿ ಶಾಸಕ ಮುನಿರತ್ನ ತೆಗೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

ಮುಂದಿನ ಸುದ್ದಿ
Show comments