Webdunia - Bharat's app for daily news and videos

Install App

ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ

Webdunia
ಭಾನುವಾರ, 12 ಫೆಬ್ರವರಿ 2023 (19:25 IST)
ಕಾಂಗ್ರೆಸ್ ಟಿಕೇಟ್ ಹಂಚಿಕೆಗೆ ಭಾರೀ ಕಸರತ್ತು ನಡಸಿದೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಒನ್ ಟು ಒನ್ ಅಭಿಪ್ರಾಯ ಸಂಗ್ರಹಿಸಿದೆ.ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷರ ಜೊತೆ ಮೀಟಿಂಗ್ ಇತ್ತು. ಪ್ರತಿಭಾರಿ ದೆಹಲಿಯಲ್ಲಿ ಸಭೆ ನಡೀತಾ ಇತ್ತು.ಈ ಬಾರಿ ಬೆಂಗಳೂರಿಗೆ ಬಂದಿದ್ದಾರೆ. ಒಬ್ಬಬ್ಬರನ್ನು ಕರೆದು ಅಭಿಪ್ರಾಯ ಸಂಗ್ರಹ ಮಾಡ್ತಾ ಇದ್ದಾರೆ. ನನ್ನ ವಲಯದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಗೆಲ್ಲುವ ಕಡೆ ಒಂದೆ ಅಭ್ಯರ್ಥಿ ಬೇರೆ ಕಡೆ ಎರಡು ಅಭ್ಯರ್ಥಿಗಳ ಬಗ್ಗೆ ಹೇಳಿದ್ದೇನೆ ಎಂದು ಹೇಳಿದರು.ಇನ್ನೂ ಸಲೀಂ ಅಹಮ್ಮದ್,ಈಶ್ವರ ಖಂಡ್ರೆ ಮಾತನಾಡಿ ನಾವು ನಮ್ಮ ಅಭಿಪ್ರಾಯ ಹೇಳಿದ್ದೀವಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments