ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ

Webdunia
ಭಾನುವಾರ, 12 ಫೆಬ್ರವರಿ 2023 (19:25 IST)
ಕಾಂಗ್ರೆಸ್ ಟಿಕೇಟ್ ಹಂಚಿಕೆಗೆ ಭಾರೀ ಕಸರತ್ತು ನಡಸಿದೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಮೋಹನ್ ಪ್ರಕಾಶ್ ನೇತೃತ್ವದ ಸ್ಕ್ರೀನಿಂಗ್ ಕಮಿಟಿ ಒನ್ ಟು ಒನ್ ಅಭಿಪ್ರಾಯ ಸಂಗ್ರಹಿಸಿದೆ.ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷರ ಜೊತೆ ಮೀಟಿಂಗ್ ಇತ್ತು. ಪ್ರತಿಭಾರಿ ದೆಹಲಿಯಲ್ಲಿ ಸಭೆ ನಡೀತಾ ಇತ್ತು.ಈ ಬಾರಿ ಬೆಂಗಳೂರಿಗೆ ಬಂದಿದ್ದಾರೆ. ಒಬ್ಬಬ್ಬರನ್ನು ಕರೆದು ಅಭಿಪ್ರಾಯ ಸಂಗ್ರಹ ಮಾಡ್ತಾ ಇದ್ದಾರೆ. ನನ್ನ ವಲಯದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಗೆಲ್ಲುವ ಕಡೆ ಒಂದೆ ಅಭ್ಯರ್ಥಿ ಬೇರೆ ಕಡೆ ಎರಡು ಅಭ್ಯರ್ಥಿಗಳ ಬಗ್ಗೆ ಹೇಳಿದ್ದೇನೆ ಎಂದು ಹೇಳಿದರು.ಇನ್ನೂ ಸಲೀಂ ಅಹಮ್ಮದ್,ಈಶ್ವರ ಖಂಡ್ರೆ ಮಾತನಾಡಿ ನಾವು ನಮ್ಮ ಅಭಿಪ್ರಾಯ ಹೇಳಿದ್ದೀವಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಮುಂದಿನ ಸುದ್ದಿ
Show comments