Webdunia - Bharat's app for daily news and videos

Install App

‘ಕಾಂಗ್ರೆಸ್ ನ ಕುಡುಗೋಲು – ಜೆಡಿಎಸ್ ನ ಮಚ್ಚುಗಳು ಮೊಂಡಾಗಿವೆ’

Webdunia
ಮಂಗಳವಾರ, 17 ಡಿಸೆಂಬರ್ 2019 (18:00 IST)
ಜೆಡಿಎಸ್ - ಕಾಂಗ್ರೆಸ್ ನಾಯಕರ ಕುಡುಗೋಲುಗಳು ಮತ್ತು ಮಚ್ಚುಗಳು ಹರಿತ ಕಳೆದುಕೊಂಡು ಮೊಂಡಾಗಿವೆ.

ಹೀಗಂತ ಬಿಜೆಪಿ ನೂತನ ಶಾಸಕ ಟಾಂಗ್ ನೀಡಿದ್ದಾರೆ.

ಮಾಜಿ ಸಚಿವ, ಶಾಸಕ ಸಿ.ಎಸ್.ಪುಟ್ಟರಾಜು ಹೇಳಿಕೆಗೆ ಕೆ.ಆರ್.ಪೇಟೆ ಬಿಜೆಪಿ ಶಾಸಕ ಕೆ.ಸಿ.ನಾರಾಯಣಗೌಡ  ಸಹಕಾರ ಸಂಘಗಳ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಆಯೋಜಿಸಿದ್ದ ಪೂರ್ವಬಾವಿ ಸಭೆಯಲ್ಲಿ ಟಾಂಗ್ ಕೊಟ್ಟಿದ್ದಾರೆ.
 

ಶಾಸಕ ಸಿ.ಎಸ್.ಪುಟ್ಟರಾಜು ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಬಿ ಫಾರಂ ಸಿಕ್ಕಿತು ಎಂಬುದು ನನಗೆ ಚೆನ್ನಾಗಿ ಗೊತ್ತು. ಅವರಿಗೆ ಎಲ್ಲಿಂದ ಸಿಕ್ಕಿತು, ಜಿಲ್ಲೆಯ ಜವಾಬ್ದಾರಿ ಹೊತ್ತವನು ಇದೇ ನಾರಾಯಣಗೌಡ ಎಂಬುದು ಬಹಿರಂಗ ಸತ್ಯವಾಗಿದೆ. ನಾನು ಮಾಡಿದ ಸಹಾಯವನ್ನು ಮೊದಲು ನೆನೆದು ನಂತರ ನನ್ನ ಬಿ ಫಾರಂ ಬಗ್ಗೆ ಮಾತನಾಡಲಿ. ಜೆಡಿಎಸ್ ಪಕ್ಷದ ಸಂಘಟನೆಗೆ ನಾನು ಏನು ಮಾಡಿದ್ದೀನಿ ಎಂದು ಪುಟ್ಟರಾಜು ಅವರ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದಿದ್ದಾರೆ.

ಜೆಡಿಎಸ್ ಕಾಂಗ್ರೆಸ್ ನಾಯಕರ ಕುಡುಗೋಲುಗಳು ಮತ್ತು ಮಚ್ಚುಗಳು ಹರಿತ ಕಳೆದುಕೊಂಡು ಮೊಂಡಾಗಿವೆ.
ರಾಜ್ಯದ ಕೊಳೆ ಹಾಗೂ ರೈತರ ಜಮೀನಿನಲ್ಲಿ ಬೆಳೆದಿರುವ ಕಳೆಯನ್ನು ಕಿತ್ತು ಭೂಮಿಯನ್ನು ಹಸನು ಮಾಡಲು ಯಡಿಯೂರಪ್ಪ ಅವರ ಹರಿತವಾದ ಕುಡುಗೋಲು ಬೇಕಾಗಿದೆ. ಜಿಲ್ಲೆಯ ನಾಲ್ಕೈದು ತಾಲ್ಲೂಕುಗಳಲ್ಲಿ ಕಮಲ ಅರಳುವುದು ನಿಶ್ಚಿತವಾಗಿದೆ ಎಂದರು.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments