Webdunia - Bharat's app for daily news and videos

Install App

ಬಿಜೆಪಿ ಭಯ: ರಿಸಾರ್ಟ್‌ನಿಂದ ಬೇರೆಕಡೆ ಪಕ್ಷೇತರರು ಶಿಫ್ಟ್

Webdunia
ಭಾನುವಾರ, 30 ಆಗಸ್ಟ್ 2015 (17:15 IST)
ಕೇರಳದ ಅಲೆಪ್ಪಿಯಲ್ಲಿದ್ದ ಪಕ್ಷೇತರ ಕಾರ್ಪೋರೇಟರ್‌ಗಳನ್ನು ರಹಸ್ಯ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಲೇಕ್ ಪ್ಯಾಲೇಸ್ ಬೀಚ್ ರಿಸಾರ್ಟ್‌ನಲ್ಲಿದ್ದ ಕಾಂಗ್ರೆಸ್ ಶಾಸಕರು ಮತ್ತು ಕಾರ್ಪೋರೇಟ್ ಸದಸ್ಯರು ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.
 
ಇಂದು ಮಧ್ಯಾಹ್ನದ ವೇಳೆಗೆ ಇಬ್ಬರು ಶಾಸಕರು ಸೇರಿದಂತೆ ಒಟ್ಟು 20 ಜನರು ಲೇಕ್ ಪ್ಯಾಲೇಸ್ ಬೀಚ್‌ನಿಂದ ಕೇರಳದ ಬೇರೆ ರಿಸಾರ್ಟ್‌ಗೆ ತೆರಳಿದ್ದಾರೆ. ಬಿಜೆಪಿ ಪಕ್ಷದ ನಾಯಕರು ಪಕ್ಷೇತರ ಕಾರ್ಪೋರೇಟರ್‌ಗಳನ್ನು ಸೆಳೆಯಬಹುದು ಎನ್ನುವ ಆತಂಕದಿಂದ ಶಿಫ್ಟ್ ಮಾಡಲಾಗುತ್ತಿದೆ ಎಂದು ಅನಾಮಧೇಯ ನಾಯಕರು ತಿಳಿಸಿದ್ದಾರೆ. 
 
ಲೇಕ್ ಪ್ಯಾಲೇಸ್‌ ಬೀಚ್‌ ರಿಸಾರ್ಟ್‌ನಲ್ಲಿ ಒಳಹೋಗಲು ಮತ್ತು ಹೊರಬರಲು ಎರಡು ಮಾರ್ಗಗಳಿದ್ದರಿಂದ ಪಕ್ಷೇತರರು ಬೇರೆ ಕಡೆ ವರ್ಗಾವಣೆ ಗೊಂಡಿರುವ ಮಾಹಿತಿ ದೊರೆಯುವಲ್ಲಿ ವಿಳಂಬವಾಗಿದೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments