Webdunia - Bharat's app for daily news and videos

Install App

ಕಾಶ್ಮೀರವಿಲ್ಲದ ಭೂಪಟ ಪ್ರದರ್ಶಿಸಿದ ಕಾಂಗ್ರೆಸ್‌ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು:ವಿಜಯೇಂದ್ರ

Sampriya
ಗುರುವಾರ, 26 ಡಿಸೆಂಬರ್ 2024 (19:21 IST)
ಬೆಂಗಳೂರು: ಸ್ವಾತಂತ್ರ್ಯಕ್ಕಾಗಿ ಅಸ್ತಿತ್ವಕಂಡು ಕೊಂಡಿದ್ದ ಅಂದಿನ ಕಾಂಗ್ರೆಸ್ ಅನ್ನು ರಾಜಕೀಯ ಅಧಿಕಾರಕ್ಕಾಗಿ ಅಪೋಶನ ಮಾಡಿಕೊಂಡ ಕುಟುಂಬದ ಮುಷ್ಟಿಯಲ್ಲಿರುವ ಇಂದಿನ ಕಾಂಗ್ರೆಸ್, ಇಂದು ನಡೆಸುತ್ತಿರುವ ಬೆಳಗಾವಿ ಸಮಾವೇಶದ ಶತಮಾನದ ನೆನಪು ಕೇವಲ ರಾಜಕೀಯ ಹಿತಾಸಕ್ತಿಗಾಗಿ ಎಂಬುದು ದೇಶದ ಜನತೆಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.  ಭಾರತದ ಕಿರೀಟ ಕಾಶ್ಮೀರಕ್ಕೆ ಕತ್ತರಿ ಪ್ರಯೋಗಿಸಿ ಮಹಾತ್ಮನನ್ನು ಸ್ಮರಿಸಲು ಹೊರಟಿರುವುದು ಮಹಾತ್ಮನ ಆತ್ಮಕ್ಕೆ ಇರಿದಂತೆ ಅಲ್ಲವೇ? ಅಖಂಡ ಭಾರತದ ಅಸ್ತಿತ್ವ ಹಾಗೂ ರಾಷ್ಟ್ರ ವಿಭಜನೆಯನ್ನು ತಡೆಯಲು ಕಡೇ ಕ್ಷಣದವರೆಗೂ ಪ್ರಯತ್ನಿಸಿದ ಗಾಂಧಿಯವರನ್ನು ಅಪಮಾನಿಸಲು ಹೊರಟಿರುವ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನದ ನೆನಪಿನ ಕಾರ್ಯಕ್ರಮ, ದೇಶಪ್ರೇಮವನ್ನು ಮೆರೆಯಲೋ, ಅಥವಾ ರಾಷ್ಟ್ರವಿದ್ರೋಹಿ   ಶಕ್ತಿಗಳನ್ನು ಓಲೈಸಲೋ? ಅಥವಾ ನಿಮ್ಮ ಮಿತ್ರರಾದ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಓಲೈಕೆಗೋ ಎನ್ನುವುದನ್ನು ಕಾಂಗ್ರೆಸ್ಸಿಗರು ಸ್ಪಷ್ಟಪಡಿಸಬೇಕು.

ಭಾರತದ ಭೂಪಟಕ್ಕೆ ಅಪಚಾರವೆಸಗಿ ಕಾಶ್ಮೀರವಿಲ್ಲದ ಭಾರತದ ಭೂಪಟವನ್ನು ಪ್ರದರ್ಶಿಸುವ ಮೂಲಕ ರಾಷ್ಟ್ರದ್ರೋಹ, ಗಾಂಧಿದ್ರೋಹ ಎರಡನ್ನು ಎಸೆಗಿರುವ ಕಾಂಗ್ರೆಸಿಗರು ಈ ಕೂಡಲೇ ದೇಶದ ಜನತೆಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments