Webdunia - Bharat's app for daily news and videos

Install App

ರಾಜೀನಾಮೆ ನೀಡಿರೋ ಶಾಸಕರನ್ನ ಅನರ್ಹ ಮಾಡಿ ಎಂದ ಕಾಂಗ್ರೆಸ್

Webdunia
ಮಂಗಳವಾರ, 9 ಜುಲೈ 2019 (16:41 IST)
ರಾಜೀನಾಮೆ ನೀಡೋ ಮೂಲಕ ಮೈತ್ರಿ ಸರಕಾರ ಅಸ್ತಿರಗೊಳಿಸಲು ಯತ್ನಿಸಿರುವ ಕಾಂಗ್ರೆಸ್ ಶಾಸಕರು ಕೂಡಲೇ ರಾಜೀನಾಮೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕಾಗುತ್ತದೆ ಎಂದು ಕೈ ಪಡೆ ಖಡಕ್ ವಾರ್ನಿಂಗ್ ನೀಡಿದೆ.

ಕಾಂಗ್ರೆಸ್ ನ ಶಾಸಕರು ರಾಜೀನಾಮೆ ನೀಡಿದ್ದಾರೆ. ಆ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸಭಾಧ್ಯಕ್ಷರಿಗೆ ದೂರು ಕೊಡಲು ಕಾಂಗ್ರೆಸ್ ಸಜ್ಜಾಗಿದೆ.

ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ನ ಶಾಸಕಾಂಗ ಸಭೆಗೆ ಸುಧಾಕರ, ಅಂಜಲಿ ನಿಂಬಾಳ್ಕರ್, ತುಕಾರಾಂ, ರಾಜೇಗೌಡ, ಎಂಟಿಬಿ ನಾಗರಾಜು, ಫಾತೀಮಾ ಹಾಗೂ ಶಾಮನೂರು ಶಿವಶಂಕರಪ್ಪ ಅವರು ಪಕ್ಷದ ಅನುಮತಿ ಪಡೆದು ಬಂದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments