ಕಾಂಗ್ರೆಸ್ ನಲ್ಲಿ ಸಿದ್ದಾರಾಮೋತ್ಸವಕ್ಕೆ ಖರ್ಗೆ ಟಾಂಗ್

Webdunia
ಮಂಗಳವಾರ, 19 ಜುಲೈ 2022 (14:02 IST)
ಎಪ್ಪತ್ತೈದು ವರ್ಷ ಪೂರೈಸುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ಒಂದೆಡೆ ಕಾಂಗ್ರೆಸ್ ನಲ್ಲಿ ತಲ್ಲಣ ಸೃಷ್ಟಿಸುತ್ತಿದೆ. ಈ ಮಧ್ಯೆ ಎಂಬತ್ತು ವರ್ಷ ಪೂರೈಸುತ್ತಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ಜನ್ಮದಿನ ಆಚರಿಸದಂತೆ ಪತ್ರ ಬರೆದಿದ್ದಾರೆ.
ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಪತ್ರ ಬರೆದಿರುವ ಅವರು, ಜುಲೈ 21ಕ್ಕೆ ನನಗೆ 80 ವರ್ಷವಾಗುತ್ತದೆ. ರಾಜಕೀಯಕ್ಕೆ ಬಂದು 50 ವರ್ಷ ಪೂರ್ಣವಾಗುತ್ತದೆ. ಅಂದು ಸದನ ಚಾಲ್ತಿಯಲ್ಲಿರುವ ಜತೆಗೆ ಕಾಂಗ್ರೆಸ್ ಪಕ್ಷದ ತ್ಯಾಗದ ಪ್ರತಿರೂಪ ಸೋನಿಯಾ ಗಾಂಧಿಯವರ ಇಡಿ ವಿಚಾರಣೆ ಅಗ್ನಿ ಪರೀಕ್ಷೆ ನಡೆಯಲಿದೆ. ಈ ಸಂದರ್ಭದಲ್ಲಿ ಅವರ ಜತೆ‌ ನಿಲ್ಲುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ತಮಿಳುನಾಡು: 300 ಕ್ಕೂ ಹೆಚ್ಚು ಎಐಎಡಿಎಂಕೆ ಸದಸ್ಯರು ಟಿವಿಕೆಗೆ ಸೇರ್ಪಡೆ

ಕೇರಳದ ವಯನಾಡಿನಲ್ಲಿ 150ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಶಾಲೆಗೆ ಒಂದು ವಾರ ರಜೆ ಘೋಷಿಸಿದ್ಯಾಕೆ

ಅಣ್ಣಾಮಲೈ ಕಾಕ್ರೋಚ್ ಪಾರ್ಟಿ ಸೇರ್ತಾರಾ, ಕೌಂಟರ್ ಕೊಡ್ತಾರಾ ಇಲ್ಲಿದೆ ಅಸಲಿ ಸತ್ಯ

5 ವರ್ಷದ ಮಗಳ ಅನುಮಾನಸ್ಪದ ಸಾವು: ಪತ್ನಿ, ಆಕೆಯ ಪ್ರಿಯಕರನ ವಿರುದ್ಧ ಪತಿ ದೂರು

ಮುಂದಿನ ಸುದ್ದಿ
Show comments