Webdunia - Bharat's app for daily news and videos

Install App

‘ರಾಜ್ಯದ ಬಗ್ಗೆ ಕಾಳಜಿಯಿದ್ದರೆ ಬಿಜೆಪಿ ಪರಿವರ್ತನಾ ಯಾತ್ರೆ ಮುಂದೂಡಲಿ’

Webdunia
ಗುರುವಾರ, 25 ಜನವರಿ 2018 (09:35 IST)
ಬೆಂಗಳೂರು: ಬಿಜೆಪಿ ಇಂದು ಮೈಸೂರಿನಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಸಲುದ್ದೇಶಿಸಿದ್ದ ಪರಿವರ್ತನಾ ರ್ಯಾಲಿಗೆ ತಡೆ ಒಡ್ಡುವ ಉದ್ದೇಶದಿಂದಲೇ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
 

ಒಂದು ವೇಳೆ ಬಿಜೆಪಿಗೆ ನಿಜವಾಗಿ ರಾಜ್ಯದ ಜನತೆ, ಜಲ, ಜನ ಜೀವನದ ಬಗ್ಗೆ ಕಾಳಜಿಯಿದ್ದರೆ ಪರಿವರ್ತನಾ ರ್ಯಾಲಿಯನ್ನು ಎರಡು ದಿನ ಮುಂದೆ ಹಾಕಿ ಹೋರಾಟಕ್ಕೆ ಬೆಂಬಲ ನೀಡಲಿ. ಅದು ಬಿಟ್ಟು ಬಂದ್ ಮಾಡಿದ್ದಕ್ಕೆ ಕಾಂಗ್ರೆಸ್ ಕಾರಣ ಎಂದು ದೂರುವುದು ಏಕೆ? ನೀವೂ ಈ ರಾಜ್ಯಕ್ಕೆ ಸೇರಿದವರಲ್ಲವೇ ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕುಮ್ಮಕ್ಕಿನಲ್ಲೇ ಬಂದ್ ನಡೆಯುತ್ತಿದೆ ಎಂದೇ ಇಟ್ಟುಕೊಳ್ಳೋಣ. ಹಾಗಿದ್ದರೆ ಬಿಜೆಪಿ ಯಾಕೆ ಮಹದಾಯಿ ಹೋರಾಟಕ್ಕೆ ಕೈ ಜೋಡಿಸುತ್ತಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments