Webdunia - Bharat's app for daily news and videos

Install App

‘ರಾಜ್ಯದ ಬಗ್ಗೆ ಕಾಳಜಿಯಿದ್ದರೆ ಬಿಜೆಪಿ ಪರಿವರ್ತನಾ ಯಾತ್ರೆ ಮುಂದೂಡಲಿ’

Webdunia
ಗುರುವಾರ, 25 ಜನವರಿ 2018 (09:35 IST)
ಬೆಂಗಳೂರು: ಬಿಜೆಪಿ ಇಂದು ಮೈಸೂರಿನಲ್ಲಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಸಲುದ್ದೇಶಿಸಿದ್ದ ಪರಿವರ್ತನಾ ರ್ಯಾಲಿಗೆ ತಡೆ ಒಡ್ಡುವ ಉದ್ದೇಶದಿಂದಲೇ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ.
 

ಒಂದು ವೇಳೆ ಬಿಜೆಪಿಗೆ ನಿಜವಾಗಿ ರಾಜ್ಯದ ಜನತೆ, ಜಲ, ಜನ ಜೀವನದ ಬಗ್ಗೆ ಕಾಳಜಿಯಿದ್ದರೆ ಪರಿವರ್ತನಾ ರ್ಯಾಲಿಯನ್ನು ಎರಡು ದಿನ ಮುಂದೆ ಹಾಕಿ ಹೋರಾಟಕ್ಕೆ ಬೆಂಬಲ ನೀಡಲಿ. ಅದು ಬಿಟ್ಟು ಬಂದ್ ಮಾಡಿದ್ದಕ್ಕೆ ಕಾಂಗ್ರೆಸ್ ಕಾರಣ ಎಂದು ದೂರುವುದು ಏಕೆ? ನೀವೂ ಈ ರಾಜ್ಯಕ್ಕೆ ಸೇರಿದವರಲ್ಲವೇ ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕುಮ್ಮಕ್ಕಿನಲ್ಲೇ ಬಂದ್ ನಡೆಯುತ್ತಿದೆ ಎಂದೇ ಇಟ್ಟುಕೊಳ್ಳೋಣ. ಹಾಗಿದ್ದರೆ ಬಿಜೆಪಿ ಯಾಕೆ ಮಹದಾಯಿ ಹೋರಾಟಕ್ಕೆ ಕೈ ಜೋಡಿಸುತ್ತಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿ

ಇದು ಅಸಹಿಷ್ಣುತೆಯ ಪರಮಾವಧಿಯಲ್ಲವೇ ಸಿದ್ದರಾಮಯ್ಯನವರೇ: ಪ್ರಹ್ಲಾದ್ ಜೋಶಿ ಆಕ್ರೋಶ

ಮಳೆಗಾಲದಲ್ಲಿ ಅಪಾಯಕಾರಿಯಾಗುವ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಬರ್ತಡೇ ದಿನವೇ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು, Video Viral

ಮುಂದಿನ ಸುದ್ದಿ
Show comments