Webdunia - Bharat's app for daily news and videos

Install App

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ

Webdunia
ಶುಕ್ರವಾರ, 9 ಸೆಪ್ಟಂಬರ್ 2022 (15:02 IST)
ಬೆಂಗಳೂರು : ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ ಎಂದು ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿದ್ದ ಎಳೆ ಸಂಸದ ತೇಜಸ್ವಿ ಸೂರ್ಯ ಈಗ ದಿಢೀರನೆ ಹೇಳಿಕೆ ಕೊಡಲು ಪ್ರತ್ಯಕ್ಷರಾಗಿದ್ದಾರೆ.

ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ. ವರುಣ ದೇವನ ಷಡ್ಯಂತ್ರವೇ?, ಮೇಘರಾಜನ ಷಡ್ಯಂತ್ರವೇ? ಅಥವಾ 40% ಕಮಿಷನ್ ಲೂಟಿಕೋರರ ಷಡ್ಯಂತ್ರವೇ?, ಸಂಸದರು ಉತ್ತರಿಸುವರೆ ಎಂದು ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments