Webdunia - Bharat's app for daily news and videos

Install App

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿ

Webdunia
ಶುಕ್ರವಾರ, 9 ಸೆಪ್ಟಂಬರ್ 2022 (15:02 IST)
ಬೆಂಗಳೂರು : ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ ಎಂದು ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಟೆಂಪ್ಟ್ ಆಗಿ ದೋಸೆ ತಿನ್ನಲು ಹೋಗಿದ್ದ ಎಳೆ ಸಂಸದ ತೇಜಸ್ವಿ ಸೂರ್ಯ ಈಗ ದಿಢೀರನೆ ಹೇಳಿಕೆ ಕೊಡಲು ಪ್ರತ್ಯಕ್ಷರಾಗಿದ್ದಾರೆ.

ಸಂಸದರ ಪ್ರಕಾರ ಬೆಂಗಳೂರಿನ ಪ್ರವಾಹ ಷಡ್ಯಂತ್ರವಂತೆ. ವರುಣ ದೇವನ ಷಡ್ಯಂತ್ರವೇ?, ಮೇಘರಾಜನ ಷಡ್ಯಂತ್ರವೇ? ಅಥವಾ 40% ಕಮಿಷನ್ ಲೂಟಿಕೋರರ ಷಡ್ಯಂತ್ರವೇ?, ಸಂಸದರು ಉತ್ತರಿಸುವರೆ ಎಂದು ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಸಂತನ ವೇಷ ಹಾಕಿ ಚಪ್ಪಲಿ ಧರಿಸಿ ವಿಪಕ್ಷಗಳ ಪ್ರತಿಭಟನೆ: ಹಿಂದೂಗಳ ನಂಬಿಕೆ ಅಷ್ಟು ಕೇವಲವೇ ಎಂದು ಬಿಜೆಪಿ ಆಕ್ರೋಶ Video

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಗಾಯಗೊಂಡ ದೆಹಲಿ ಪೊಲೀಸರ ಕುಟುಂಬಸ್ಥರು ಅಳುತ್ತಿದ್ದಾರೆ ಎಂದಿದ್ದಕ್ಕೆ ನೀವು ಬಿಜೆಪಿಯವರಾ ಎಂದ ರಾಹುಲ್ ಗಾಂಧಿ Video

ರಾಜ್ಯದ ಹಿತಕ್ಕಾಗಿ ನಾವಿದ್ದೇವೆ, ದಯವಿಟ್ಟು ಬಂದ್ ಕೈಬಿಡಿ: ಡಿಕೆ ಶಿವಕುಮಾರ್‌

ಮಂಡ್ಯದಲ್ಲಿ ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು: ಯಾರು ಏನೆಲ್ಲಾ ಹೇಳಿದ್ರು ನೋಡಿ

ಮುಂದಿನ ಸುದ್ದಿ
Show comments