Webdunia - Bharat's app for daily news and videos

Install App

ಸರ್ಕಾರದ ವ್ಯವಸ್ಥೆ ಕುರಿತು ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿ

Webdunia
ಗುರುವಾರ, 28 ಜುಲೈ 2022 (19:49 IST)
congress
ಸರ್ಕಾರದ ವ್ಯವಸ್ಥೆ ಕುರಿತು ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿಕಾರಿದೆ.ಪ್ರತಿಬಾರಿಯೂ ಯುವಕರ ಹತ್ಯೆಯ ಸಂದರ್ಭದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂಬ ಸರ್ಕಾರದ ಹೇಳಿಕೆ ವಿರುದ್ದ ಕಾಂಗ್ರೇಸ್ ವ್ಯಂಗ್ಯವಾಡಿದೆ.ಬಿಜೆಪಿ ಸರ್ಕಾರದ 'ಕಠಿಣ ಕ್ರಮ ಕೈಗೊಳ್ಳುತ್ತೇವೆ' ಎಂಬ ಮಾತಿನ ಅಸಲಿ ಅರ್ಥ ಇದು .ಜೈಲಿನಲ್ಲಿ ಗಾಂಜಾ ವ್ಯವಸ್ಥೆ ಮಾಡುತ್ತೇವೆ.ಮೊಬೈಲ್ ನೀಡುತ್ತೇವೆ.ಬಿರಿಯಾನಿ ನೀಡುತ್ತೇವೆ.ಮೋಜು ಮಸ್ತಿಗೆ ಸುವ್ಯವಸ್ಥೆ ಮಾಡಿಕೊಡುತ್ತೇವೆ. ಎಂದು ಬಿಜೆಪಿ ಹೇಳ್ತಿತ್ತು. ಇದೀಗ  ಸರ್ಕಾರದ ಅಸಾಮರ್ಥ್ಯವನ್ನು ಸ್ವತಃ ಅವರ ಕಾರ್ಯಕರ್ತರೇ ಅರ್ಥ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಕಟ್ಟುವಾಗಿ ಟೀಕಿಸಿದೆ.ಇನ್ನು ಅಷ್ಟೇ ಅಲ್ಲದೇ  ಜನಾಕ್ರೋಶ ಎಂಬ  ಹ್ಯಾಶ್ ಟ್ಯಾಗ್ ಬಳಸಿ ಕಾಂಗ್ರೆಸ್ ಟ್ವೀಟ್ ನಲ್ಲಿ ಅಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments