ರಾಷ್ಟ್ರಧ್ವಜದ ಮೇಲೆ ಪ್ರೀತಿ ಹೆಚ್ಚಾಗಿದೆ

Webdunia
ಗುರುವಾರ, 17 ಫೆಬ್ರವರಿ 2022 (19:05 IST)
ಕಾಂಗ್ರೆಸ್ ಅಹೋರಾತ್ರಿ‌ ಧರಣಿ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಣಿ ಚೆನ್ನಮ್ಮ‌ ಮೈದಾನದಲ್ಲಿ ಏನು‌ ಮಾಡಿದರು? 11 ಜನರನ್ನು ಗುಂಡು ಹಾರಿಸಿ ಕೊಂದರು.
ರಾಷ್ಟ್ರಧ್ವಜದ ಬಗ್ಗೆ ಎಲ್ಲಿಲ್ಲದ ಪ್ರೀತಿ ಹುಟ್ಟಿದೆ. ಲಾಲ್ ಚೌಕದ ಮೇಲೆ ಪಾಕ್ ಧ್ವಜ ಹಾರಿಸಿ ಎಂದು ಒತ್ತಡ ಹಾಕಿದ್ದರು. ಉಗ್ರಗಾಮಿಗಳು‌ ಪಾಕ್ ಧ್ವಜ ಹಾರಿಸೋಕೆ ಒತ್ತಡ ಹಾಕಿದರು. ಅಲ್ಲಿ ನಾವು ರಾಷ್ಟ್ರಧ್ವಜ ಹಾರಿಸಿ ಬಂದವರು ಎಂದರು.
 
ರಾಣಿ ಚೆನ್ನಮ್ಮ‌ಮೈದಾನದಲ್ಲಿ ಗುಂಡು ಹಾರಿಸಿದ್ದು ಹೇಗೆ? ಜೆಎಂಎಂ ಪ್ರಾಡಕ್ಟ್ ಗಳು ಇವರ ಜೊತೆ ಸೇರಿದ್ದಾರೆ. ಕನ್ಹಯ್ಯ ಸೇರಿ ಹಲವರು ಬಂದಿದ್ದಾರೆ. ಹಿಜಾಬ್ ಮರೆಮಾಚಲು ವಿಷಯಾಂತರ ಮಾಡುತ್ತಿದ್ದಾರೆ.
 
ರಾಷ್ಟ್ರಧ್ವಜ ತೆಗೆದು ಹಾರಿಸುತ್ತೇವೆ ಅಂದರೆ ತಪ್ಪು. ರಾಷ್ಟ್ರಧ್ವಜದ ಕೆಳಗೆ ಹಾರಿತ್ತೇವೆ ಅಂದರೆ ತಪ್ಪಿಲ್ಲ. ರಾಷ್ಟ್ರಧ್ವಜಕ್ಕೆ ನಾವು ಗೌರವ ಕೊಡುತ್ತೇವೆ. ಅಖಂಡ ಭಾರತ ನಮ್ಮ ಆಶಯ ಎಂದು ಸಿಟಿ ರವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ
Show comments