Webdunia - Bharat's app for daily news and videos

Install App

ಬಿಜೆಪಿ ನಾಯಕರ ಹೇಳಿಕೆ ಹಿನ್ನೆಲೆಯಲ್ಲಿ ಕಾಲೆಳೆದ ಕಾಂಗ್ರೆಸ್

Webdunia
ಬುಧವಾರ, 14 ಜೂನ್ 2023 (13:58 IST)
ಬಿಜೆಪಿ ನಾಯಕರ ಹೇಳಿಕೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿ ಕಾಂಗ್ರೆಸ್ ಕಾಲೆಳೆದಿದೆ.ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ.ಈಗ ಯಾರನ್ನು ನೇಣಿಗೆ ಹಾಕುವಿರಿ @BJP4Karnataka.ಅಮಿತ್ ಷಾರವರನ್ನೋ?
ಬಿ ಎಲ್ ಸಂತೋಷರನ್ನೊ?
ಪ್ರಹ್ಲಾದ್ ಜೋಶಿಯವರನ್ನೋ ?
ಮೋದಿಯವರನ್ನೋ?
ಬೊಮ್ಮಾಯಿಯವರನ್ನೋ?ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು?
ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments