Webdunia - Bharat's app for daily news and videos

Install App

ಹಿತಶತ್ರುಗಳ ಜೊತೆ ಸೇರಿ ಕಾಂಗ್ರೆಸ್ ಷಡ್ಯಂತ್ರ

Webdunia
ಸೋಮವಾರ, 18 ಏಪ್ರಿಲ್ 2022 (18:54 IST)
ಅಧಿಕಾರಕ್ಕೆ ಬಂದೇಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರ ಜೊತೆ ಕೆಲ ಹಿತಶತ್ರುಗಳು ಕೈ ಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲಾ ಮಾಹಿತಿ ಇದೆ. ಇವರ ಮುಖವಾಡಗಳನ್ನು ಕಳಚಿ ಬೆತ್ತಲು ಮಾಡುವ ದಿನ ದೂರವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಒಳ್ಳೆ ಕೆಲಸ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲು ಕಾಂಗ್ರೆಸ್‍ಗೆ ಯಾವ ನೈತಿಕತೆ ಇದೆ. ಹಗರಣಗಳ ಭೂತವನ್ನು ಬೆನ್ನಿಗೆ ಕಟ್ಟಿಕೊಂಡಿರುವ ಇವರ ಬಯಲಾಟವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇನ್ನಾದರೂ ರಚನಾತ್ಮಕ ಚಟುವಟಿಕೆಗಳ ಮೂಲಕ ಜನರ ಮುಂದೆ ಹೋಗಲಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments