ಭ್ರಷ್ಟಾಚಾರಗಳಿಗೆ ಕಾಂಗ್ರೆಸ್ನ ನೆರವು : ಸುಧಾಕರ್

Webdunia
ಮಂಗಳವಾರ, 24 ಜನವರಿ 2023 (12:48 IST)
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ಕೆ.ಜೆ ಜಾರ್ಜ್ ಕಾಂಗ್ರೆಸ್ನ ಭ್ರಷ್ಟಾಚಾರಗಳಿಗೆ ನೆರವಾಗಿದ್ದರು. 292 ಕೋಟಿ ವೈಟ್ ಟಾಪಿಂಗ್ ಅಂದಾಜು ಇತ್ತು. ಅದನ್ನು 374 ಕೋಟಿಗೆ ಹೆಚ್ಚಿಸಿದರು.
 
ಯಾಕೆ ಶೇ.25% ಹೆಚ್ಚಳಕ್ಕೆ ಅನುಮತಿ ನೀಡಿದ್ದರು? ಯಾವ ಉದ್ದೇಶಕ್ಕೆ ಹೆಚ್ಚಿಗೆ ಕೊಟ್ಟಿರಿ? 9.47 ಕಿ.ಮೀ ಟೆಂಡರ್ಶ್ಯೂರ್ ರಸ್ತೆ ನಿರ್ಮಿಸಲು ಖಾಸಗಿ ಸಂಸ್ಥೆಯೊಂದು 75 ಕೋಟಿ ರೂ. ಎಷ್ಟಿಮೇಟ್ ಕೊಟ್ಟಿತ್ತು. ಆದರೆ 115 ಕೋಟಿ ರೂ. ಕೊಟ್ಟಿದ್ದಾರೆ. ಎಷ್ಟಿಮೇಟ್ಗಿಂತ 53% ಹೆಚ್ಚು ಕೊಟ್ಟಿದ್ದಾರೆ.

ನಮ್ಮ ಸರ್ಕಾರ ಟೆಂಡರ್ ಪ್ರೀಮಿಯಂ ಮೇಲೆ 5% ಹೆಚ್ಚು ಮಾಡಬಾರದು ಎಂದು ಆದೇಶ ಮಾಡಿದ್ದಾರೆ. 50% ಟೆಂಡರ್ ಪ್ರೀಮಿಯಂ ತೆಗೆದುಕೊಂಡ ಕಾಂಗ್ರೆಸ್ ನಮ್ಮ ಸರ್ಕಾರದ ಮೇಲೆ 40% ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments