Webdunia - Bharat's app for daily news and videos

Install App

3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ

Webdunia
ಬುಧವಾರ, 20 ಜನವರಿ 2021 (10:36 IST)
ಬೆಂಗಳೂರು : 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಕೈಜೋಡಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ರೈತರು ಈ ದೇಶಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ. ರೈತರನ್ನು ಉಳಿಸಿ, ಬೆಳೆಸುವ ಕೆಲಸನಾವು ಮಾಡಬೇಕಾಗಿದೆ. ಇಂದು ರಾಜ್ಯಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪೊಲೀಸರ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ನಡೆಯಲಿದೆ. ಇದ್ಯಾವುದಕ್ಕೂ ನಾವು ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಕೈ ನಾಯಕರಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಶ್ನೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಜೆ.ಪಿ.ನಡ್ಡಾ ಗೆ ಮಾತನಾಡುವ ಶಕ್ತಿ ಕೊಟ್ಟಿದ್ದೇ ಕಾಂಗ್ರೆಸ್. ಇದು ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ರೈತರ ಹೋರಾಟ. ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲಿಯೇ ಪ್ರತಿಭಟನೆ ಅದೇ ಸ್ಥಳದಲ್ಲಿ ಮಲಗಿ ಪ್ರತಿಭಟನೆ ನಡೆಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments