Webdunia - Bharat's app for daily news and videos

Install App

ಮೈಸೂರು 'ಕೈ' ಸಮಾವೇಶದಲ್ಲಿ ಉಚ್ಚಾಟಿತ 'ಮರಿ' ಗೌಡ

Webdunia
ಭಾನುವಾರ, 23 ಅಕ್ಟೋಬರ್ 2016 (13:33 IST)
ನಂಜನಗೂಡಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿತ ಕೆ.ಮರಿಗೌಡ ವೇದಿಕೆಯ ಮೇಲೆ ಕಾಣಿಸಿಕೊಂಡು ಗಲಿಬಿಲಿ ಮೂಡಿಸಿದ್ದಾರೆ.
 
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿಖಾ ಅವರೊಂದಿಗೆ ಅಸಭ್ಯ ವರ್ತನೆ ತೋರಿ ಒಂದು ತಿಂಗಳುಗಳ ಜೈಲುವಾಸ ಅನುಭವಿಸಿದ್ದ ಮರಿಗೌಡನನ್ನು ಕೆಪಿಸಿಸಿ ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿತ್ತು.
 
ಸಿಎಂ ಸಿದ್ದರಾಮಯ್ಯನವರ ಆಪ್ತ ಎಂದು ಬಿಂಬಿತರಾದ ಮರಿಗೌಡ ವೇದಿಕೆಯ ಎರಡನೇ ಸಾಲಿನಲ್ಲಿ ಕುಳಿತಿರುವುದು ಕಾಂಗ್ರೆಸ್ ಪಕ್ಷದ ಕೆಲ ನಾಯಕರಲ್ಲಿ ಅಸಮಾಧಾನ ಮೂಡಿಸಿತು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದು ಹೇಳಿಕೆ ನೀಡಿ ಮರಿಗೌಡನನ್ನು ದೂರವಿಟ್ಟಿದ್ದರು. ದೂರು ದಾಖಲಾಗುತ್ತಿದ್ದಂತೆ ಕಾಣೆಯಾಗಿದ್ದ ಮರಿಗೌಡ, ನಂತರ ನ್ಯಾಯಾಲಯದ ಮುಂದೆ ಶರಣಾಗಿ ಜೈಲುವಾಸ ಅನುಭವಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments