Webdunia - Bharat's app for daily news and videos

Install App

ಚಿಂಚೋಳಿ ಕ್ಷೇತ್ರದಲ್ಲಿ ಜಾಧವ್ ಪುತ್ರನನ್ನು ಸೋಲಿಸಲು ಕಾಂಗ್ರೆಸ್ ರಣತಂತ್ರ

Webdunia
ಗುರುವಾರ, 16 ಮೇ 2019 (10:04 IST)
ಬೆಂಗಳೂರು : ಚಿಂಚೋಳಿ ಉಪಚುನಾವಣೆಯಲ್ಲಿ  ಉಮೇಶ್ ಜಾಧವ್ ಗೆ ಟಕ್ಕರ್ ನೀಡಲು ಕೈನಾಯಕರು  ರಣತಂತ್ರವೊಂದನ್ನು ರೂಪಿಸಿದ್ದಾರೆ.



ಚಿಂಚೋಳಿ ಉಪಚುನಾವಣೆಯಲ್ಲಿ  ಸ್ಪರ್ಧಿಸುತ್ತಿರುವ ಜಾಧವ್ ಪುತ್ರನನ್ನು ಸೋಲಿಸಲು ಕಾಂಗ್ರೆಸ್ ತಂತ್ರ ರೂಪಿಸಿದ್ದು, ಎಲ್ಲಾ ಲಂಬಾಣಿ ಸಮುದಾಯದ ವೋಟ್ ಜಾಧವ್ ಗಿಲ್ಲ ಎಂದು ತೋರಿಸಲು ಕೈ ನಾಯಕರು ಮುಂದಾಗಿದ್ದಾರೆ.  

 

ಲಂಬಾಣಿ ವೋಟ್ ಬ್ಯಾಂಕ್ ಒಡೆಯಲು ಕಾಂಗ್ರೆಸ್ ಇಂದು ಸಂಜೆ ಚಿಂಚೋಳಿ ಪಟ್ಟಣದಲ್ಲಿ ಲಂಬಾಣಿ ಸಮಾವೇಶ ಆಯೋಜಿಸಿದೆ.  ಸಮಾವೇಶದಲ್ಲಿ ಡಿಸಿಎಂ ಪರಮೇಶ್ವರ್ ಸೇರಿ ಅನೇಕರು ಭಾಗಿಯಾಗಲಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments