Webdunia - Bharat's app for daily news and videos

Install App

ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯ ಹೆಜ್ಜೆ ಇಡಲು ತೀರ್ಮಾನಿಸಿದ ಕಾಂಗ್ರೆಸ್

Webdunia
ಶುಕ್ರವಾರ, 2 ಆಗಸ್ಟ್ 2019 (11:12 IST)
ಬೆಂಗಳೂರು : ಈ ಹಿಂದೆ ಟಿಪ್ಪು ಜಯಂತಿ ವಿಚಾರವಾಗಿ ಪಕ್ಷಕ್ಕೆ ಬಾರೀ ಡ್ಯಾಮೇಜ್ ಆದ ಹಿನ್ನಲೆ ಇದೀಗ ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಕಾಂಗ್ರೆಸ್ ತೀರ್ಮಾನಿಸಿದೆ ಎನ್ನಲಾಗಿದೆ.




ಬಿಜೆಪಿ ಸರ್ಕಾರ ಜಾರಿಗೆ ಬಂದ ತಕ್ಷಣ ಟಿಪ್ಪು ಜಯಂತಿ ಆಚರಣೆ ರದ್ದಿಗೆ ಮುಂದಾಯಿತು. ಇದರಿಂದ ರಾಜ್ಯದಾದ್ಯಂತ ಬಾರೀ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಟಿಪ್ಪು ಜಯಂತಿಯ ಆಚರಣೆಗೆ ಮಹತ್ವದ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಬಾರೀ  ಡ್ಯಾಮೇಜ್ ಆದ ಹಿನ್ನಲೆ ಇದೀಗ ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.


ಟಿಪ್ಪು ಜಯಂತಿ ವಿಚಾರವಾಗಿ ಎಚ್ಚರಿಕೆ ನಡೆಗೆ ಮುಂದಾದ ಕಾಂಗ್ರೆಸ್ ಜಿಲ್ಲೆಯ  ಮುಸ್ಲಿಂ ಮುಖಂಡರು ಹಾಗೂ ರಾಜ್ಯ  ನಾಯಕರ ಜತೆ ಚರ್ಚಿಸಿ ಬಳಿಕವಚ್ಟೇ ಟಿಪ್ಪು ಜಯಂತಿ ಆಚರಣೆಯ ವಿಚಾರವಾಗಿ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments