Webdunia - Bharat's app for daily news and videos

Install App

ಪ್ರಮುಖರಿಗೆ ಕಾಂಗ್ರೆಸ್​​​ ಟಿಕೆಟ್​

Webdunia
ಗುರುವಾರ, 6 ಏಪ್ರಿಲ್ 2023 (17:20 IST)
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆ ಮಾಡಲಾಗಿದೆ. ಮುಧೋಳ್- ಆರ್​​.ಬಿ.ತಿಮ್ಮಾಪೂರ್, ಬೀಳಗಿ- ಜಿ.ಟಿ ಪಾಟೀಲ್, ಬಾದಾಮಿ-ಭೀಮಸೇನಾ ಬಿ ಚಿಮ್ನಕಟ್ಟಿ, ಬಾಗಲಕೋಟೆ- ಹೆಚ್​​.ವೈ ಮೇಟಿ, ಬಿಜಾಪುರ ನಗರ- ಎಂವೈ ಪಾಟೀಲ್, ಅಫ್ಜಲಪುರ - ಬಾಬುರಾವ್ ಚಿಂಚನಸೂರು, ಧಾರವಾಡ- ವಿನಯ್ ಕುಲಕರ್ಣಿ, ಕಲಘಟಗಿ- ಸಂತೋಷ್ ಎಸ್ ಲಾಡ್, ತುಮಕೂರು ನಗರ-ಇಕ್ಬಾಲ್‌ ಅಹ್ಮದ್‌, ಗುಬ್ಬಿ- ಎಸ್‌.ಆರ್‌.ಶ್ರೀನಿವಾಸ್‌ ಸೇರಿದಂತೆ ಮುಂತಾದ ಪ್ರಮುಖರಿಗೆ ಟಿಕೆಟ್​​ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments