Webdunia - Bharat's app for daily news and videos

Install App

ಸಿಡಿ ಕೇಸ್ ತನಿಖೆಗೆ ವಹಿಸುವಂತೆ ಕಾಂಗ್ರೆಸ್ ಬಿಗಿಪಟ್ಟು; ಸಂಧಾನ ವಿಫಲ

Webdunia
ಮಂಗಳವಾರ, 23 ಮಾರ್ಚ್ 2021 (12:54 IST)
ಬೆಂಗಳೂರು : ಸಿಡಿ ಕೇಸ್ ತನಿಖೆಗೆ ವಹಿಸುವಂತೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ , ಸ್ಪೀಕರ್ ಕಾಗೇರಿ ಸಂಧಾನ ವಿಫಲವಾಗಿದೆ ಎನ್ನಲಾಗಿದೆ.

ಸ್ಪೀಕರ್ ಕಾಗೇರಿ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಗಿದೆ. ಆದರೆ ಪಟ್ಟು ಹಿಡಿದ ಕಾಂಗ್ರೆಸ್  ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆಗೆ ಆಗ್ರಹಿಸಿದೆ.

ಆದರೆ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಸೊಪ್ಪು ಹಾಕದ ಸರ್ಕಾರ ಎಸ್ ಐಟಿ ತನಿಖೆ ನಡೆಸುವುದಾಗಿ ಹೇಳಿದೆ. ಇದೀಗ ಸಿಎಂ ಮನವೊಲಿಕೆಗೂ ಬಗ್ಗದ ಕಾಂಗ್ರೆಸ್ ಸದಸ್ಯರು, ಧರಣಿ ಮುಂದುವರಿಸಲು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಖುಷಿ, ಇಂದಿನ ದರ ವಿವರ ಇಲ್ಲಿದೆ ನೋಡಿ

Bilawal Bhutto Zardari: ಸಿಂಧೂ ನದಿ ನೀರು ಬಿಡದಿದ್ರೆ ರಕ್ತ ಹರಿಸುತ್ತೇವೆ: ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನದ ಬಿಲಾವಲ್ ಭುಟ್ಟೋ

ಪಾಕಿಸ್ತಾನದ ಜೊತೆಗೆ ಯುದ್ಧ ಮಾಡಬೇಕಾ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ

Gold Price today: ಚಿನ್ನದ ದರ ಇಂದು ಮತ್ತೆ ಇಳಿಕೆ, ಎಷ್ಟಾಗಿದೆ ನೋಡಿ

India Pakistan: ಜಮ್ಮು ಕಾಶ್ಮೀರದಲ್ಲಿ ಯುದ್ಧಕ್ಕೆ ತಯಾರಿ: ರಜೆಗಳು ರದ್ದು

ಮುಂದಿನ ಸುದ್ದಿ
Show comments