Webdunia - Bharat's app for daily news and videos

Install App

ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕಾರಣ: ಈಶ್ವರಪ್ಪ

Webdunia
ಸೋಮವಾರ, 23 ಮೇ 2022 (08:22 IST)
ಶಿವಮೊಗ್ಗ : ದತ್ತಪೀಠ ವಿವಾದಕ್ಕೆ ಕಾಂಗ್ರೆಸ್ ಕುಮ್ಮಕ್ಕೆ ಕಾರಣವಾಗಿದ್ದು, ಕೆಲ ಕಿಡಿಗೇಡಿಗಳಿಗೆ ಕಾಂಗ್ರೆಸ್ನವರೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶಕ್ಕೆ ನಾವು ಬೆಲೆ ಕೊಡುತ್ತೇವೆ. ದತ್ತಪೀಠದಲ್ಲಿ ಗೋರಿ ನಿರ್ಮಾಣ ಮಾಡಿ, ಅದಕ್ಕೆ ಬಾಬಾ ಬುಡನ್ಗಿರಿ ಎಂದು ಹೆಸರು ಹೇಳಿದರೆ ಆಗುತ್ತೇ? ದತ್ತಪೀಠ ಎಂಬ ಹೆಸರಿದ್ದು, ನ್ಯಾಯಾಲಯದ ಆದೇಶದಂತೆ ಅದು ದತ್ತಪೀಠವೇ ಆಗಿದೆ.

ಹೀಗಿರುವಾಗ ಕೆಲವು ಕಿಡಿಗೇಡಿಗಳು ಅಲ್ಲಿ ನಮಾಜ್ ಮಾಡಿ, ಮಾಂಸಾಹಾರ ಸೇವಿಸಿದ್ದಾರೆ ಅಂದರೆ ಅವರಿಗೆ ಇನ್ನೆಷ್ಟು ಸೊಕ್ಕು ಇರಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments