ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Krishnaveni K
ಶುಕ್ರವಾರ, 23 ಜನವರಿ 2026 (09:25 IST)
Photo Credit: X
ಬೆಂಗಳೂರು: ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಇದೀಗ ಕಾಂಗ್ರೆಸ್ ನಾಯಕರು ಗೋ ಬ್ಯಾಕ್ ಗವರ್ನರ್ ಎಂಬ ಅಭಿಯಾನ ಆರಂಭಿಸಲು ಹೊರಟಿದೆ.

ರಾಜ್ಯಪಾಲರು ನಿನ್ನೆ ಅಧಿವೇಶನದಲ್ಲಿ ಮನ್ರೇಗಾ ಯೋಜನೆ ಟೀಕಿಸಿ ಬರೆದಿದ್ದ ಅಂಶಗಳನ್ನೊಳಗೊಂಡ ಸರ್ಕಾರ ಬರೆದುಕೊಟ್ಟ ಭಾಷಣ ಓದಿರಲಿಲ್ಲ. ಇದರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲೇ ರಾಜ್ಯಪಾಲರನ್ನು ತಡೆಯುವ ಪ್ರಯತ್ನ ಮಾಡಿತ್ತು.

ಇದರ ಬೆನ್ನಲ್ಲೇ ಸಿಎಂ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೂ ದೂರು ನೀಡಲು ಮುಂದಾಗಿದ್ದಾರೆ. ರಾಜ್ಯಪಾಲರು ಸರ್ಕಾರದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿಲ್ಲ. ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದರ ಬೆನ್ನಲ್ಲೇ ಇಂತಹ ರಾಜ್ಯಪಾಲರ ಅಗತ್ಯ ನಮಗಿಲ್ಲ. ಗೋ ಬ್ಯಾಕ್ ಗವರ್ನರ್ ಎಂದು ಅಭಿಯಾನವನ್ನೇ ಆರಂಭಿಸಲು ಮುಂದಾಗಿದ್ದಾರೆ. ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯನ್ನು ಮರೆತು ಒಂದು ಪಕ್ಷಕ್ಕೆ ನಿಷ್ಠರಾಗಿರಬಾರದು ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments