ಚುನಾವಣೆಗೆ ಹಣ ಯಾರು ತರ್ತಾರೆ ಹೋಗಯ್ಯಾ.. ಅಂದ್ರಂತೆ ಅಂಬರೀಷ್!

Webdunia
ಭಾನುವಾರ, 22 ಏಪ್ರಿಲ್ 2018 (10:06 IST)
ಬೆಂಗಳೂರು: ಕೆಲವರಿಗೆ ಟಿಕೆಟ್ ಸಿಗದೇ ಚಡಪಡಿಸುತ್ತಿದ್ದರೆ, ರೆಬಲ್ ಸ್ಟಾರ್ ಅಂಬರೀಷ್ ಮಾತ್ರ ಟಿಕೆಟ್ ಸಿಕ್ಕು, ಬಿ ಫಾರಂ ಮನೆಗೇ ಕಳುಹಿಸಿದರೂ ಚುನಾವಣೆಗೆ ಸ್ಪರ್ಧಿಸಲು ಮೀನ ಮೇಷ ಎಣಿಸುತ್ತಿದ್ದಾರೆ.

ಅತ್ತ ಸಿಎಂ ಸಿದ್ದರಾಮಯ್ಯ ಕೂಡಾ ನೇರವಾಗಿ ಅಂಬರೀಷ್ ಜತೆ ಮಾತುಕತೆ ನಡೆಸಿ ಮನ ಒಲಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ತಮ್ಮ ಆಪ್ತ ಕೆಜೆ ಜಾರ್ಜ್ ಮೂಲಕ ಮಾತುಕತೆ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಚುನಾವಣೆಗೆ ಸ್ಪರ್ಧಿಸಲು ಹಣ ಯಾರು ತರ್ತಾರೆ ಎಂದು ಅಂಬರೀಷ್ ತಮ್ಮ ಆಪ್ತರ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಂಬರೀಷ್ ಚುನಾವಣಾ ಖರ್ಚನ್ನು ಪಕ್ಷವೇ ಭರಿಸುವ ಭರವಸೆಯನ್ನು ಕೊಡಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದೀಗ ಅಂಬರೀಷ್ ನಿರ್ಧಾರ ಏನಿರಬಹುದು ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments