ಚುನಾವಣೆಗೆ ಹಣ ಯಾರು ತರ್ತಾರೆ ಹೋಗಯ್ಯಾ.. ಅಂದ್ರಂತೆ ಅಂಬರೀಷ್!

Webdunia
ಭಾನುವಾರ, 22 ಏಪ್ರಿಲ್ 2018 (10:06 IST)
ಬೆಂಗಳೂರು: ಕೆಲವರಿಗೆ ಟಿಕೆಟ್ ಸಿಗದೇ ಚಡಪಡಿಸುತ್ತಿದ್ದರೆ, ರೆಬಲ್ ಸ್ಟಾರ್ ಅಂಬರೀಷ್ ಮಾತ್ರ ಟಿಕೆಟ್ ಸಿಕ್ಕು, ಬಿ ಫಾರಂ ಮನೆಗೇ ಕಳುಹಿಸಿದರೂ ಚುನಾವಣೆಗೆ ಸ್ಪರ್ಧಿಸಲು ಮೀನ ಮೇಷ ಎಣಿಸುತ್ತಿದ್ದಾರೆ.

ಅತ್ತ ಸಿಎಂ ಸಿದ್ದರಾಮಯ್ಯ ಕೂಡಾ ನೇರವಾಗಿ ಅಂಬರೀಷ್ ಜತೆ ಮಾತುಕತೆ ನಡೆಸಿ ಮನ ಒಲಿಸಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ತಮ್ಮ ಆಪ್ತ ಕೆಜೆ ಜಾರ್ಜ್ ಮೂಲಕ ಮಾತುಕತೆ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಚುನಾವಣೆಗೆ ಸ್ಪರ್ಧಿಸಲು ಹಣ ಯಾರು ತರ್ತಾರೆ ಎಂದು ಅಂಬರೀಷ್ ತಮ್ಮ ಆಪ್ತರ ಬಳಿ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಅಂಬರೀಷ್ ಚುನಾವಣಾ ಖರ್ಚನ್ನು ಪಕ್ಷವೇ ಭರಿಸುವ ಭರವಸೆಯನ್ನು ಕೊಡಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದೀಗ ಅಂಬರೀಷ್ ನಿರ್ಧಾರ ಏನಿರಬಹುದು ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments