Webdunia - Bharat's app for daily news and videos

Install App

ಕೊಡಗು ಜಿಲ್ಲಾ ಎಸ್ ಪಿಯನ್ನ ಅಮಾನತುಗೊಳಿಸುವಂತೆ ಕಾಂಗ್ರೆಸ್ ಟ್ವೀಟ್

Webdunia
ಶುಕ್ರವಾರ, 19 ಆಗಸ್ಟ್ 2022 (20:48 IST)
ಸಿದ್ದರಾಮಯ್ಯನವರ ಮೇಲೆ ಆದಂತ ಹಲ್ಲೆ ಖಂಡಿಸಿ ಕಾಂಗ್ರೆಸ್ ಟ್ವೀಟ್‌ನಲ್ಲಿ ಕಿಡಿಕಾರಿದೆ.ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರು ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಯಿಸಿದ್ದರೂ,ಮುನ್ಸೂಚನೆ ವೇಳೆ ಅವರನ್ನು ಬಂಧಿಸಿ ಅವರ ರಕ್ಷಣೆಗೆ ನಿಂತಿದ್ದರು. ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.ಅಷ್ಟೇ ಅಲ್ಲದೆ ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ ಎಸ್ಪಿಯನ್ನು ಕೂಡಲೇ ಅಮಾನತುಗೊಳಿಸಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments