Webdunia - Bharat's app for daily news and videos

Install App

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್

Webdunia
ಮಂಗಳವಾರ, 29 ಅಕ್ಟೋಬರ್ 2019 (10:20 IST)
ಬೆಂಗಳೂರು : ಕಾಂಗ್ರೆಸ್ ನ ಪ್ರಭಾವಿ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪರವಾಗಿ ರಾಜ್ಯ ಕಾಂಗ್ರೆಸ್ ಟ್ವೀಟ್ ವೊಂದನ್ನು ಮಾಡಿದೆ.



 

ತಿಹಾರ್ ಜೈಲಿನಿಂದ ಹೊರಬಂದು ಮರಳಿ ಬೆಂಗಳೂರಿಗೆ ಬಂದ ಡಿಕೆಶಿಗೆ ಸ್ವಾಗತ ಕೋರಿ ಮಾಡಿದ ಅದ್ಧೂರಿ ಮೆರವಣೆಗೆಯ ವೇಳೆ ಡಿಕೆಶಿ ಜೆಡಿಎಸ್ ಬಾವುಟ ಹಿಡಿದ ವಿಚಾರಕ್ಕೆ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಅಸಮಾಧಾನ ಬುಗಿಲೆದ್ದಿತ್ತು.


ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ನಮ್ಮ ಪಕ್ಷದ ಪ್ರಭಾವಿ ನಾಯಕರು. ಕಾಂಗ್ರೆಸ್ ನಾಯಕರ ಒಗ್ಗಟ್ಟು ಒಡೆಯುವಂತಹ ಕೆಲವು ಕೆಲಸಗಳು ನಡೆಯುತ್ತಲೇ ಇರುತ್ತದೆ. ಇದೆಲ್ಲದರ ನಡುವೆಯೂ ನಾಯಕರೆಲ್ಲರೂ ಒಗ್ಗಟ್ಟಾಗಿ ಮುಂದುವರೆಯುವುದಾಗಿ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments