Select Your Language

Notifications

webdunia
webdunia
webdunia
webdunia

ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ

Congress unity convention against BJP Navshakti convention
ರಾಜ್ಯ ಬಿಜೆಪಿ ಆಯೋಜಿಸಿರುವ ನವಶಕ್ತಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಆರಂಭಿಸಿದೆ. ಬಿಜೆಪಿಯ ಎಸ್​ಸಿ, ಎಸ್​ಟಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಸಲು ತೀರ್ಮಾನಿಸಿದೆ.ಡಿಸೆಂಬರ್ 6 ರಂದು ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತೆಗಾಗಿ ಕಾಂಗ್ರೆಸ್ ನಾಯಕರ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದಿದೆ. ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಎಸ್​ಸಿ, ಎಸ್​ಟಿ ನಾಯಕರೊಂದಿಗೆ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ಘಟನೆ ಖಂಡಿಸಿದ ಮಾಜಿ ಸಚಿವ ಜಿ ಪರಮೇಶ್ವರ್