Webdunia - Bharat's app for daily news and videos

Install App

ಬಿಜೆಪಿ ನವಶಕ್ತಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ

Webdunia
ಭಾನುವಾರ, 20 ನವೆಂಬರ್ 2022 (20:21 IST)
ರಾಜ್ಯ ಬಿಜೆಪಿ ಆಯೋಜಿಸಿರುವ ನವಶಕ್ತಿ ಸಮಾವೇಶಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಆರಂಭಿಸಿದೆ. ಬಿಜೆಪಿಯ ಎಸ್​ಸಿ, ಎಸ್​ಟಿ ಸಮಾವೇಶ ವಿರುದ್ಧ ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಸಲು ತೀರ್ಮಾನಿಸಿದೆ.ಡಿಸೆಂಬರ್ 6 ರಂದು ಕಾಂಗ್ರೆಸ್ ಐಕ್ಯತಾ ಸಮಾವೇಶ ನಡೆಯಲಿದ್ದು, ಪೂರ್ವ ಸಿದ್ಧತೆಗಾಗಿ ಕಾಂಗ್ರೆಸ್ ನಾಯಕರ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಇಂದು ನಡೆದಿದೆ. ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಎಸ್​ಸಿ, ಎಸ್​ಟಿ ನಾಯಕರೊಂದಿಗೆ ಸಭೆ ನಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಂಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments