Webdunia - Bharat's app for daily news and videos

Install App

ಕಾಂಗ್ರೆಸ್ ನನ್ನ ಸಮಾಧಿ ಬಯಸುತ್ತಿದೆ : ನರೇಂದ್ರ ಮೋದಿ

Webdunia
ಭಾನುವಾರ, 26 ಮಾರ್ಚ್ 2023 (07:22 IST)
ದಾವಣಗೆರೆ : ಕರ್ನಾಟಕಕ್ಕೆ ಬಹುಮತ ಪಡೆದ ಬಿಜೆಪಿ ಸರ್ಕಾರದ ಅವಶ್ಯಕತೆಯಿದೆ. ನಿಮ್ಮ ಸೇವೆ ಮಾಡಲು ಬಿಜೆಪಿ ಸರ್ಕಾರವನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.
 
ದಾವಣಗೆರೆಯಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯ ಮಹಾಸಂಗಮ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ನಿಮ್ಮ ಸೇವೆ ಮಾಡಬೇಕೆಂದು ಬಯಸುತ್ತಿದ್ದೇನೆ. ಆದರೆ ಕಾಂಗ್ರೆಸ್ ನನ್ನ ಸಮಾಧಿ ಬಯಸುತ್ತಿದೆ. ಜನರು ಮೋದಿ ನಿನ್ನ ಕಮಲ ಅರಳುತ್ತೆ ಅಂತಿದ್ದಾರೆ ಎಂದು ತಿರುಗೇಟು ನೀಡಿದರು.

ದಾವಣಗೆರೆಯಲ್ಲಿ 4 ವಿಜಯ ಸಂಕಲ್ಪಯಾತ್ರೆಗಳ ಮಹಾಸಂಗಮ ಯಶಸ್ವಿಯಾಗಿದೆ. ಸಾಕಷ್ಟು ಜನಬೆಂಬಲ ಸಿಕ್ಕಿದೆ. ಮುಂದಿನ 3 ತಿಂಗಳೂ ಹುರುಪು ಹೀಗೆ ಇರಬೇಕು. ನಮ್ಮ ಕಾರ್ಯಕರ್ತರು ಎಲ್ಲ ಬೂತ್ಗಳಿಗೂ ತೆರಳಿ ಬಿಜೆಪಿ ಪರ ಪ್ರಚಾರ ಮಾಡಬೇಕು ಎಂದು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments