Webdunia - Bharat's app for daily news and videos

Install App

ಅತೃಪ್ತರ ಮುಂದೆ ದುರ್ಬಲವಾಯ್ತಾ ಕಾಂಗ್ರೆಸ್?

Webdunia
ಗುರುವಾರ, 6 ಜೂನ್ 2019 (10:53 IST)
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ರೆಬಲ್ಸ್ ಬೇಗುದಿ ಮುಂದೆ ಕಾಂಗ್ರೆಸ್ ನಾಯಕರೇ ದುರ್ಬಲರಾದ ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ.




ಹೌದು. ರೆಬಲ್ ನಾಯಕರು ಪಕ್ಷದ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದರೂ ಕೈ ಮುಖಂಡರು ಸೈಲೆಂಟ್ ಆಗಿದ್ದಾರೆ. ಹಾಗಾಗಿ ಅತೃಪ್ತರಿಗೆ ಶೋಕಾಸ್ ನೋಟಿಸ್ ನೀಡಿದ್ರೂ ಅವರು ಡೋಂಟ್ ಕೇರ್ ಎನ್ನುತ್ತಿದ್ದಾರೆ ಎನ್ನಲಾಗಿದೆ.


ಪಕ್ಷ ವಿರೋಧ ಹೇಳಿಕೆ ಕೊಟ್ಟ ರೋಷನ್ ಬೇಗ್ ಗೆ ನೋಟಿಸ್ ಒಟ್ಟು 10 ದಿನಗಳಾದರೂ ಉತ್ತರ ಕೊಡಲ್ಲ ಎಂದು ಅವರು ಸವಾಲು ಹಾಕಿದ್ದಾರೆ. ಈ ಹೇಳಿಕೆಯ ಹಿನ್ನಲೆ ರೋಷನ್ ಬೇಗ್ ದೂರು ನೀಡಿದರೂ ಕಾಂಗ್ರೆಸ್ ಕ್ರಮ ತೆಗೆದುಕೊಳ್ಳದೆ ಮೀನಮೇಷ ಎಣಿಸುತ್ತಿದೆ ಎನ್ನಲಾಗಿದೆ.


ಅಲ್ಲದೇ, ರಾಜಣ್ಣ ವಿರುದ್ಧವೂ  ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ವೇಣು ಗೋಪಾಲ್ ಗೆ ದೂರು ನೀಡಿದ್ದರೂ ಕೂಡ, ರಾಜಣ್ಣ ವಿರುದ್ಧ  ಕ್ರಮಕ್ಕೂ ಹಿಂದೇಟು ಹಾಕಿದೆ. ಹಾಗೇ ರಾಮಲಿಂಗಾರೆಡ್ಡಿಯೂ ಪಕ್ಷದ ಬಗ್ಗೆ ಬಹಿರಂಗವಾಗಿ  ಅಸಮಾಧಾನ ಹೊರಹಾಕಿದ್ದರೂ ಅವರ ಭೇಟಿಯೂ ಸಾಧ್ಯವಾಗದೆ ಕೈ  ನಾಯಕರು  ಸುಮ್ಮನಿದ್ದಾರೆ ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments