Webdunia - Bharat's app for daily news and videos

Install App

ಕಂಪ್ಲಿ ಶಾಸಕ ಗಣೇಶ್ ನನ್ನು ಮತ್ತೆ ರೌಡಿ ಪಟ್ಟಿಗೆ ಸೇರಿಸಲಾಗುವುದು - ಗೃಹ ಸಚಿವ ಎಂ.ಬಿ.ಪಾಟೀಲ್

Webdunia
ಗುರುವಾರ, 24 ಜನವರಿ 2019 (10:49 IST)
ಬೆಂಗಳೂರು : ಈ ಹಿಂದೆ ಎಂಟು ವರ್ಷಗಳ ಕಾಲ ರೌಡಿಶೀಟ್ ನಲ್ಲಿದ್ದ ಕಂಪ್ಲಿ  ಶಾಸಕ ಗಣೇಶ್, ಶಾಸಕ ಆನಂದ್ ಸಿಂಗ್ ಮೇಲೆ ಈಗಲ್ ಟನ್ ರೆಸಾರ್ಟ್ ನಲ್ಲಿ ಹಲ್ಲೆ  ಮಾಡಿದ ಹಿನ್ನಲೆಯಲ್ಲಿ  ಅಗತ್ಯ ಬಿದ್ದರೆ ಮತ್ತೆ ಅವರನ್ನು ರೌಡಿ ಪಟ್ಟಿಗೆ ಸೇರಿಸಲಾಗುವುದು  ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.


ಸುದ್ಧಿಗಾರರಂದಿಗೆ ಮಾತನಾಡಿದ ಅವರು, ‘ಕಂಪ್ಲಿ ಗಣೇಶ್‌ ಅವರನ್ನು ರಕ್ಷಣೆ ಮಾಡುವ ಯಾವುದೇ ಉದ್ದೇಶ ಸರಕಾರಕ್ಕೆ ಇಲ್ಲ. ಕಾನೂನು ಪ್ರಕಾರ ಅವರನ್ನು ರೌಡಿ ಪಟ್ಟಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾದರೆ ಮರಳಿ ರೌಡಿಶೀಟ್‌ ತೆರೆಯಲಾಗುವುದು’ ಎಂದು ಹೇಳಿದ್ದಾರೆ.


ಹಾಗೇ ‘ಘಟನೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೇ ಇದ್ದುದರಿಂದ ಕಾಂಗ್ರೆಸ್‌ ನಾಯಕರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಆದರೆ ಮಾಹಿತಿ ಲಭಿಸಿದ ಬಳಿಕ ಎಫ್‌ಐಆರ್‌ ದಾಖಲಾಗಿದ್ದು, ಗಣೇಶ್‌ ಅವರನ್ನು ಪಕ್ಷ ಅಮಾನತುಗೊಳಿಸಿದೆ. ಘಟನೆಯನ್ನು ನೋಡಿದ ಸಚಿವರು, ಶಾಸಕರನ್ನು ತನಿಖಾಧಿಕಾರಿಗಳು ಸಾಕ್ಷಿಗಳೆಂದು ಪರಿಗಣಿಸುತ್ತಾರೆ’ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments