Webdunia - Bharat's app for daily news and videos

Install App

ಮುಸ್ಲಿಂ ಮುಖಂಡರು ಬೆಳೆಯಲು ಕಾಂಗ್ರೆಸ್‌ ಬಿಡುವುದಿಲ್ಲ

geetha
ಭಾನುವಾರ, 25 ಫೆಬ್ರವರಿ 2024 (18:33 IST)
ಗಂಗಾವತಿ : ಮುಸ್ಲಿಂ ಮುಖಂಡರು ಬೆಳೆಯಬಾರದು ಎಂಬುದು ಕಾಂಗ್ರೆಸ್‌ ಇಚ್ಛೆಯಾಗಿದೆ. ಹೀಗಾಗಿ ನನ್ನನ್ನು ನನ್ನ ಪಕ್ಷದ ಮುಖಂಡರೇ ಪಿತೂರಿ ನಡೆಸಿ ಸೋಲಿಸಿದ್ದಾರೆಂದು ಆರೋಪಿಸಿರುವ ಇಕ್ಬಾಲ್‌ ಅನ್ಸಾರಿ, ಕಾಂಗ್ರೆಸ್‌ ಮುಖಂಡರೇ ಮುಂದೆ ನಿಂತು ಜನಾರ್ಧನ ರೆಡ್ಡಿ ಪರವಾಗಿ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಿದರು ಎಂದು ದೂರಿದ್ದಾರೆ. ಕಾಂಗ್ರೆಸ್‌ ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಪಕ್ಷದ ವಿರುದ್ದ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಈ ಹಿಂದೆಯೂ ಹಲವು ಬಾರಿ ಪಕ್ಷದ ಹಿರಿಯ ಮುಖಂಡರ ವಿರುದ್ದ ದನಿಯೆತ್ತಿದ್ದ ಇಕ್ಬಾಲ್‌ ಅನ್ಸಾರಿ, ನನ್ನ ಸೋಲಿಗೆ ಕಾಂಗ್ರೆಸ್‌ ಮುಖಂಡರೇ ಕಾರಣ ಎಂದು ದೂರಿದ್ದಾರೆ.

ಈ ವಿಷಯವನ್ನು ನನ್ನ ಸಮುದಾಯದ ಪ್ರತಿಯೊಬ್ಬ ವ್ಯಕ್ತಿಗೂ, ಪ್ರತಿಯೊಂದು ಮನೆಗೂ ಹೋಗಿ ತಿಳಿಸುತ್ತೇನೆ ಎಂದು ಕಾಂಗ್ರೆಸ್‌ ವಿರುದ್ದ ಕಿಡಿ ಕಾರಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ತಿರುವು ಕಾಣಲಿದೆ ಎಂದು ಸೂಚ್ಯವಾಗಿ ತಮ್ಮ ಮುಂದಿನ ನಿರ್ಧಾರದ ಬಗ್ಗೆ ತಿಳಿಸಿರುವ ಇಕ್ಬಾಲ್‌ ಅನ್ಸಾರಿ, ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದಾರೆ. ಈ ಹಿಂದೆ ಹಲವು ಬಾರಿ ಯಾವ ಕಾರಣಕ್ಕೂ ನಾನು ಕಾಂಗ್ರೆಸ್‌ ತೊರೆಯುವುದಿಲ್ಲ ಎಂದು ಇಕ್ಬಾಲ್‌ ಅನ್ಸಾರಿ ಹೇಳಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments