ಕಾಂಗ್ರೆಸ್ ಬಿಡಲ್ಲ..ಬಿಜೆಪಿಗೆ ಹೋಗುವುದಕ್ಕೂ ತೊಂದರೆಯಿಲ್ಲ

Webdunia
ಸೋಮವಾರ, 4 ಸೆಪ್ಟಂಬರ್ 2023 (16:43 IST)
ಸಚಿವರ ಕಾರ್ಯವೈಖರಿಗೆ ಬೇಸತ್ತು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿತ್ತು.ಈ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಸದ್ಯ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರೋದು ನಿಜ. ಸೆಪ್ಟೆಂಬರ್ 5ರಂದು ಇಂಧನ ಸಚಿವರು ಸಭೆ ಕರೆದಿದ್ದಾರೆ. ನನ್ನ ಪತ್ರದಿಂದ ಈಗ ಇಡೀ ಜೆಸ್ಕಾಂ ಸಮಸ್ಯೆ ಪರಿಹಾರ ಆಗುತ್ತದೆ. ನನಗೆ ಕಾಂಗ್ರೆಸ್​ ಬಗ್ಗೆ ಕೋಪವಿಲ್ಲ, ಸಿಟ್ಟಾಗುವಂತಹದ್ದು ಏನೂ ಆಗಿಲ್ಲ. ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದ್ರೆ ಬಿಜೆಪಿಗೆ ಹೋಗಲು ನನಗೆ ತೊಂದರೆಯೂ ಇಲ್ಲ. ಇದಕ್ಕಾಗಿ ಎರಡ್ಮೂರು ಸಲ ಎಂ‌.ಬಿ. ಪಾಟೀಲರಿಗೆ ನೆನಪು ಮಾಡಿದ್ದೇನೆ, ಆದ್ರೆ ಪ್ರತಿಕ್ರಿಯೆ ಬಂದಿಲ್ಲ ಹೀಗಾಗಿ ಸಿಎಂಗೆ ಪತ್ರ ಬರೆಯಬೇಕಾಯ್ತು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಗೃಹಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಇದೆಂಥಾ ಭದ್ರತಾ ಲೋಪ: ಮತ್ತೆ ಮೂರು ಖೈದಿಗಳು ಪರಾರಿ

ಇರಾನ್ ಗೆ ಇಂದು ರಾತ್ರಿ ಬಾಂಬ್ ಮಳೆ: ಡೊನಾಲ್ಡ್ ಟ್ರಂಪ್ ಬೆದರಿಕೆಯಿಂದ ಆತಂಕ ಶುರು

ಮುಂದಿನ ಸುದ್ದಿ
Show comments