Webdunia - Bharat's app for daily news and videos

Install App

ಲೋಕಸಮರ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್ ?

Webdunia
ಶನಿವಾರ, 8 ಜೂನ್ 2019 (16:57 IST)
ಲೋಕಸಮರದಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬೆನ್ನಲ್ಲೇ ಸೋಲಿನ ಪರಾಮರ್ಶೆಗೆ ಕಾಂಗ್ರೆಸ್ ಮುಂದಾಗಿದೆ. ಅದರ ಅಂಗವಾಗಿ ತನ್ನ ಎಲ್ಲ ಘಟಕಗಳನ್ನು ಬಲಿಷ್ಠಗೊಳಿಸುತ್ತಿದೆ.

ಚುನಾವಣೆ ವೇಳೆ ಆ್ಯಕ್ಟೀವ್ ಆಗಿರಲಿಲ್ಲವೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಬಲವರ್ಧನೆಗೆ ದಿನೇಶ್ ಗುಂಡೂರಾವ್ ಒತ್ತು ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಒಂದೊಂದೇ ವಿಭಾಗದ ಪದಾಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಇದೀಗ ಸೋಶಿಯಲ್ ಮೀಡಿಯಾ ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. 100 ಕ್ಕೂ ಹೆಚ್ಚು ಪದಾಧಿಕಾರಿಗಳು ಭಾಗಿಯಾಗಿದ್ದರು. ಸೋಶಿಯಲ್ ಮೀಡಿಯಾ ಬಲಗೊಳಿಸುವ ಪ್ರಯತ್ನದ ಭಾಗವಾಗಿ ಸಭೆ ನಡೆದಿದ್ದು, ಸದಸ್ಯರಿಗೆ ಸಲಹೆ, ಸೂಚನೆ ಕೊಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments