Webdunia - Bharat's app for daily news and videos

Install App

ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವು; ಮೂವರಿಗೆ ಅಭಿನಂದನೆ ತಿಳಿಸಿದ ಡಿಕೆಶಿ

Webdunia
ಮಂಗಳವಾರ, 6 ನವೆಂಬರ್ 2018 (13:00 IST)
ಬೆಂಗಳೂರು : ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಗೆಲುವು ಸಾಧಿಸುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ ಸಚಿವ ಡಿ.ಕೆ.ಶಿವಕುಮಾರ್ ಅವರು ಮೊದಲು ಶ್ರೀರಾಮುಲುಗೆ ಅಭಿನಂದನೆ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ‘ಮೂವರಿಗೆ ಮೊದಲು ನಾನು ಅಭಿನಂದನೆ ಹೇಳ ಬಯಸುತ್ತೇನೆ. ಅದರಲ್ಲಿ ಮೊದಲಿಗೆ ಶ್ರೀರಾಮುಲು ಅಣ್ಣಂಗೆ ಅಭಿನಂದನೆ ಹೇಳುತ್ತೇನೆ. ಯಾಕೆಂದರೆ ಅವರು ಯಾವುದೇ ಉದ್ವೇಗಕ್ಕೆ ಒಳಗಾಗದೆ ಬಹಳ ಶಾಂತ ರೀತಿಯಿಂದ ಚುನಾವಣೆ ಎದುರಿಸಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.


ನಂತರ ‘ಎರಡನೇಯದಾಗಿ  ಶಾಂತಕ್ಕ ಕೂಡ ಒಳ್ಳೆಯವರು ಅವರೂ ಶಾಂತಯುತವಾಗಿಯೇ ಚುನಾವಣೆ ಎದುರಿಸಿದ್ದಾರೆ ನಂತರ ಬಳ್ಳಾರಿ ಜನರಿಗೆ ಧನ್ಯವಾದ ಹೇಳುತ್ತೇನೆ. ಪಕ್ಷ, ಜಾತಿ ಧರ್ಮ ಬಿಟ್ಟು ನಮ್ಮನ್ನು ಬೆಂಬಲಿಸಿದ್ದೀರ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments