Select Your Language

Notifications

webdunia
webdunia
webdunia
webdunia

ಮಾಲೂರಿನಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಕಾಂಗ್ರೆಸ್

ಮಾಲೂರಿನಲ್ಲಿ ಗೆಲುವಿನ ಜಯಭೇರಿ ಬಾರಿಸಿದ  ಕಾಂಗ್ರೆಸ್
ಬೆಂಗಳೂರು , ಮಂಗಳವಾರ, 15 ಮೇ 2018 (12:50 IST)
ಬೆಂಗಳೂರು : ಈ ಬಾರಿ ರಾಜ್ಯ ಚುನಾವಣೆಯಲ್ಲಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.


ರಾಹುಲ್ ಗಾಂಧಿ ಅವರು ಎತ್ತಿನ ಗಾಡಿಯಲ್ಲಿ ಓಡಾಡಿ ಪ್ರಚಾರ ನಡೆಸಿದ ಮಾಲೂರಿನಲ್ಲಿ ಇದೀಗ  ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡರು ಗೆಲುವು ಸಾಧಿಸಿದ್ದಾರೆ. ಕೃಷ್ಣಯ್ಯ ಶೆಟ್ಟಿ ಮತ್ತು ಮಾಲೂರಿನ ಮಂಜೆಗೌಡ ಅವರನ್ನು ಹಿಂದಿಕ್ಕಿ 15,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ಹಗರಣದಲ್ಲಿ ಕ್ಲೀನ್ ಚಿಟ್ ಪಡೆದ ಎಚ್ ವೈ ಮೇಟಿಗೆ ಸೋಲುಣಿಸಿದ ಜನ