Webdunia - Bharat's app for daily news and videos

Install App

ಬಕೆಟ್ ಹಿಡಿಯುವವರಿಗೆ ಕಾಂಗ್ರೆಸ್ ಮಣೆ: ಮಹಿಳೆಯರ ವಿನೂತನ ಪ್ರತಿಭಟನೆ

Webdunia
ಸೋಮವಾರ, 24 ನವೆಂಬರ್ 2014 (16:32 IST)
ಬೆಂಗಳೂರಿನ ಕೆಪಿಪಿಸಿ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತರು ಇಂದು ವಿನೂತನ ರೀತಿಯಲ್ಲಿ ಪ್ರತಿಭಟನೆ  ಮಾಡಿದರು.  ಬಕೆಟ್ ಹಿಡಿದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಕೆಟ್ ಹಿಡಿದ ಕಾರ್ಯಕರ್ತರಿಗೆ ಮಾತ್ರ ನಿಗಮ, ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು  ಅವಕಾಶವಂಚಿತ ಮಹಿಳಾ ಕಾರ್ಯಕರ್ತರು ಪ್ರತಿಭಟಿಸಿದರು. ಬೆಂಗಳೂರು ನಗರ ಕಾಂಗ್ರೆಸ್ ಅಧ್ಯಕ್ಷೆ ಜಯಮ್ಮ ನೇತೃತ್ವದಲ್ಲಿ ಈ ಧರಣಿ ನಡೆಯಿತು.

 ಬೀದರ್‌ ಜಿಲ್ಲಾ ಕಾಂಗ್ರೆಸ್‌ನಲ್ಲಿ  ಕೂಡ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೇಮಕದ ಕುರಿತಂತೆ ಭಿನ್ನಮತ ಸ್ಫೋಟಿಸಿದೆ. ಸಿಎಂ ಆಪ್ತ ಪಂಡಿತ್ ರಾವ್‌ಗೆ ಕುರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಅರವಿಂದ್ ಅರಳಿ ವಿರೋಧಿಸಿ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಹುದ್ದೆಗೆ ರಾಜೀನಾಮೆಗೆ ಮುಂದಾಗಿದ್ದಾರೆ.

ಪಂಡಿತ್ ರಾವ್ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ಅವರು ಆರೋಪಿಸಿದರು. ನಿಗಮ, ಮಂಡಳಿಯಲ್ಲಿ ತಮ್ಮ ಆಪ್ತರಿಗೆ ಸ್ಥಾನ ಸಿಗದಿದ್ದಕ್ಕೆ ಸಚಿವ ಆರ್. ವಿ. ದೇಶಪಾಂಡೆ, ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments