Webdunia - Bharat's app for daily news and videos

Install App

ಶ್ರೀರಾಮಲು ಭದ್ರಕೋಟೆಯಲ್ಲಿ ಕಮಲ ಛಿದ್ರ ಛಿದ್ರ, ಕಾಂಗ್ರೆಸ್ ಕೈ ಹಿಡಿದ ಜನತೆ

Webdunia
ಸೋಮವಾರ, 25 ಆಗಸ್ಟ್ 2014 (10:16 IST)
ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್ ವೈ ಗೋಪಾಲಕೃಷ್ಣ ಗೆಲುವಿನ ನಗೆ ಬೀರುವ ಮೂಲಕ ಶ್ರೀರಾಮಲು ಭದ್ರಕೋಟೆಯನ್ನು ಕೈ ವಶ ಪಡಿಸಿಕೊಂಡಿದ್ದಾರೆ.  

 
ಶ್ರೀರಾಮಲು ಆಪ್ತ  ಒಬಳೇಶ ಅವರನ್ನು30,000 ಕ್ಕಿಂತ ಹೆಚ್ಚು  ಮತಗಳ ಭರ್ಜರಿ ಅಂತರದಿಂದ ಅವರು ಹೊಡೆದುರುಳಿಸಿದ್ದಾರೆ. 

ಬಳ್ಳಾರಿಯ ಗಣಿ ಧೂಳಿನಲ್ಲಿ ಕಮಲ ಮುಚ್ಚಿ ಹೋಗಿದ್ದು, ಶ್ರೀರಾಮಲು ತೀವೃ ಮುಖಭಂಗವನ್ನು ಅನುಭವಿಸಿದ್ದಾರೆ.

ಒಟ್ಟು 33, 144 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ.

 ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಲು ಸೋಲಿನ ಹೊಣೆಯನ್ನು ತಾವೇ ಹೋರುವುದಾಗಿ ಹೇಳಿದ್ದಾರೆ.  ಕಾಂಗ್ರೆಸ್ ಇಲ್ಲಿ ಹಣ ಮತ್ತು ತೋಳ್ಬಲದಿಂದ ಗೆಲುವು ಸಾಧಿಸಿದೆ ಎಂದು ಅವರು ಆಪಾದಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments