ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ : ಬಸವರಾಜ ಬೊಮ್ಮಾಯಿ

Webdunia
ಶುಕ್ರವಾರ, 12 ಮೇ 2023 (21:40 IST)
ಬೆಂಗಳೂರು : ಕಾಂಗ್ರೆಸ್ನವರಿಗೆ ಬಹುಮತ ಬರಲ್ಲ. ಹೀಗಾಗಿ ಬೇರೆ ಪಕ್ಷದವರ ಜೊತೆ ಮಾತನಾಡುವ ಪ್ರಯತ್ನ ಪಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಅವರಿಗೆ ಬಹುಮತವೂ ಬರುವುದಿಲ್ಲ ಎಂದು ಟಾಂಗ್ ಕೊಟ್ಟರು. 

ನಾವು ಗೆಲ್ಲುವ ವಿಶ್ವಾಸ ಇದೆ. ನಾವು ಬಹುಮತದ ಗಡಿ ದಾಟುತ್ತೇವೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದಾರೆ ವರಿಷ್ಠರು ಎಂದು ತಿಳಿಸಿದರು.

ನಾನು ಮೊದಲಿಂದಲೂ ಒಂದೇ ಮಾತು ಹೇಳ್ತಾ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತೆ. ಎಲ್ಲ ಕ್ಷೇತ್ರ, ಬೂತ್ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ. ನಮಗೆ ವಿಶ್ವಾಸ ಇದೆ. ಮ್ಯಾಜಿಕ್ ನಂಬರ್ ಮುಟ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments