Webdunia - Bharat's app for daily news and videos

Install App

ಜಗದೀಶ್‌ ಶೆಟ್ಟರ್‌ ನಿರ್ಗಮನದಿಂದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಂತಸ

geetha
ಶುಕ್ರವಾರ, 26 ಜನವರಿ 2024 (18:08 IST)
ಬೆಂಗಳೂರು :  ಕೆಪಿಸಿಸಿ ಭವನದಲ್ಲಿ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ಡಿಸಿಎಂ ಡಿ.ಕೆ. ಶಿವಕುಮಾರ್‌ ಇಷ್ಟು ದಿನ ಜಗದೀಶ್‌ ಶೆಟ್ಟರ್‌ ಅವರನ್ನು ಕರೆತಂದಿದ್ದಕ್ಕೆ ಅಲ್ಪಸಂಖ್ಯಾತರು, ದಲಿತರು ಹಾಗೂ ಮತ್ತಿತರ ವರ್ಗಗಳಿಂದ ವಿರೋಧದಿಂದಾಗಿ ಮುಜುಗರ ಎದುರಿಸುತ್ತಿದ್ದ ಕಾರ್ಯಕರ್ತರಿಗೆ ಈಗ ನಿರಾಳವಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ತೊರೆದು ಮತ್ತೆ ಬಿಜೆಪಿ ಪಕ್ಷಕ್ಕೆ ಸೇರಿರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಅತ್ಯಂತ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬಿಜೆಪಿಯಲ್ಲಿ ನಡೆದ ಆಂತರಿಕ ಕಚ್ಚಾಟದಿಂದಾಗಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಪಕ್ಷಕ್ಕೆ ಬೇಷರತ್ತಾಗಿ ಸೇರ್ಪಡೆಯಾಗಿದ್ದರು. ನಾವೂ ಸಹ ಅವರ ಹಿರಿತನವನ್ನು ಪರಿಗಣಿಸಿ ನಮ್ಮ ಕಾರ್ಯಕರ್ತರಿಗೆ ದ್ರೋಹ ಮಾಡಿ ಅವರಿಗೆ ಟಿಕೆಟ್‌ ನೀಡಿದೆವು. ಆದರೂ ಅವರು 35000 ಮತಗಳ ಅಂತರದಿಂದ ಸೋತರು. ಆದರೂ ಮಾಜಿ ಸಿಎಂ ಎಂಬ ಗೌರವದಿಂದ ನಾವು ವಿಧಾನ ಪರಿಷತ್‌ ಸ್ಥಾನ ನೀಡಿದ್ದೆವು .ಕಳೆದ ಮೂರು ತಿಂಗಳಿಂದ ಅವರು ಬಿಜೆಪಿ ನಾಯಕರೊಡನೆ ಸಂಪರ್ಕ ಹೊಂದಿರುವ ವಿಷಯ ತಿಳಿದಿದ್ದರೂ ಸುಮ್ಮನಿದ್ದವು ಎಂದು ಡಿಕೆಶಿ ಹೇಳಿದರು 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

ಮುಂದಿನ ಸುದ್ದಿ
Show comments