Daily Horoscope

ಸಿಎಂ ಕುಮಾರಸ್ವಾಮಿ ಭೇಟಿಗೆ ಬಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ!

Webdunia
ಗುರುವಾರ, 24 ಮೇ 2018 (09:19 IST)
ಬೆಂಗಳೂರು: ನಿನ್ನೆಯಷ್ಟೇ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿಎಂ ಕುಮಾರಸ್ವಾಮಿ ಭೇಟಿಗೆ ಇಂದು ಬೆಳ್ಳಂ ಬೆಳಿಗ್ಗೆಯೇ ಅವರ ಜೆಪಿ ನಗರದ ನಿವಾಸದ ಮುಂದೆ ಜನ ಜಮಾಯಿಸಿದ್ದರು.

ಸಿಎಂ ಆದ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರು ಅವರ ನಿವಾಸದ ಮುಂದೆ ಬಂದರೂ ಅವರಿಗೆ ಗೇಟಿನೊಳಗೆ ಪ್ರವೇಶ ಸಿಗಲಿಲ್ಲ. ಭದ್ರತಾ ಕಾರಣದಿಂದ ಅವರನ್ನು ಒಳಗೆ ಬಿಡಲಿಲ್ಲ.

ಇನ್ನೊಂದೆಡೆ ಬೆಳಿಗ್ಗೆಯೇ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ನೀಲಮಣಿ ರಾಜು ಸಿಎಂ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರಲ್ಲದೆ, ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments