Webdunia - Bharat's app for daily news and videos

Install App

ಸಿದ್ದರಾಮಯ್ಯ ಮನೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Webdunia
ಮಂಗಳವಾರ, 21 ಮಾರ್ಚ್ 2023 (14:12 IST)
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವಂತೆ ಪಟ್ಟು ಹಿಡಿದು ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಧರಣಿ ನಡೆಸುತ್ತಿದ್ದಾರೆ.ಬಿತ್ತಿಪತ್ರ ಹಿಡಿದುಕೊಂಡು ಸಿದ್ದರಾಮಯ್ಯ ಅಭಿಮಾನಿಗಳು ಧರಣಿ  ನಡೆಸುತ್ತಿದ್ದು,ಕೊಟ್ಟ ಮಾತು ತಪ್ಪಬೇಡಿ ಕೋಲಾರದಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿದ್ದಾರೆ.ಅಲ್ಲದೇ ರಕ್ತ ಕೊಟ್ಟೇವು ಸಿದ್ದರಾಮಯ್ಯ ಅವರನ್ನು ಬಿಡೆವು .ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು .ನಿಮ್ಮ ಕೈ ಹಿಡಿಯುತ್ತೇವೆ, ನಮ್ಮ ಕೈ ಹಿಡಿಯಿರಿ ಎಂಬಿತ್ಯಾದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ.
 
ಅಲ್ಲದೇ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಗೆ ಪಟ್ಟು ಹಿಡಿದ ಅಭಿಮಾನಿಗಳು ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಶರ್ಟ್ ಬಿಚ್ಚು ಬಾರಕೊಲಿನಿಂದ  ಸಿದ್ದು ಅಭಿಮಾನಿಗಳು ಹೊಡೆದುಕೊಳ್ತಿದ್ದಾರೆ.ಬಾರಕೋಲಿನ ಹಗ್ಗವನ್ನು ಕುತ್ತಿಗೆಗೆ ಸುತ್ತಿಕೊಂಡ ಸಿದ್ದರಾಮಯ್ಯ ಅಭಿಮಾನಿ.ಇತ್ತ ಕುತ್ತಿಗೆಗೆ ಹಗ್ಗ ಸುತ್ತಿಕೊಂಡ ವ್ಯಕ್ತಿಯಿಂದ ಹಗ್ಗ ವಾಪಸ್ ನ್ನ ಕಾರ್ಯಕರ್ತರು ಪಡೆದಿದ್ದರೆ.ಸಿದ್ದರಾಮಯ್ಯ ಕೋಲಾರಕ್ಕೆ ಬರಲಿಲ್ಲ ಅಂದ್ರೆ ನಾವು ಸಾಯುವುದು ಗ್ಯಾರಂಟಿ ಎಂದು ಕಾರ್ಯಕರ್ತರು  ಘೋಷಣೆ ಕೂಗಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments